ಒಡಿಶಾದ ಪುರಿಗೆ ಹೊರಟಿದ್ದ ಬೆಂಗಳೂರಿನ 20 ಪ್ರವಾಸಿಗರು ಅಸ್ವಸ್ಥ

ಒಡಿಶಾದ ಪುರಿ ಜಗನ್ನಾಥ ದೇವಾಲಯಕ್ಕೆ ಹೊರಟಿದ್ದ ಬೆಂಗಳೂರಿನ 20 ಮಂದಿ ಪ್ರವಾಸಿಗರು ಅಸ್ವಸ್ಥರಾಗಿದ್ದಾರೆ. ಅವರು ತಮ್ಮ ಪ್ರಯಾಣದ ವೇಳೆ ಸೊರೊ ಎಂಬಲ್ಲಿ ತಾವೇ ತಯಾರಿಸಿದ ಅನ್ನ ಮತ್ತು ಸಾಂಬರ್ ಸೇವಿಸಿದ್ದರು.

ಇದನ್ನು ಓದಿ:ಮೇ 15ರಿಂದ ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು: ಸಿಎಂ ಸಿದ್ದರಾಮಯ್ಯ

ಅಸ್ವಸ್ಥರಾದ ಪ್ರವಾಸಿಗರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಪರಿಶೀಲಿಸುತ್ತಿದ್ದಾರೆ. ಈ ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಇದನ್ನು ಓದಿ:ಬಂಟ್ವಾಳ| ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಖಜಾನೆಯ ಮುಖ್ಯ ಲೆಕ್ಕಿಗ ಬಂಧನ

ಈ ಘಟನೆ ಪ್ರವಾಸಿಗರ ಆರೋಗ್ಯ ಮತ್ತು ಭದ್ರತೆಯ ಬಗ್ಗೆ ಗಮನ ಸೆಳೆಯುವಂತಿದೆ.

Donate Janashakthi Media

Leave a Reply

Your email address will not be published. Required fields are marked *