ಸ್ಟ್ರಾಂಗ್‌ ರೂಮ್‌ ಕೀ ಬಿಟ್ಟು ಬಂದ ಅಧಿಕಾರಿ

ವಿಜಯಪುರ: ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಸ್ಟ್ರಾಂಗ್‌ ರೂಂ ಅನ್ನು ತೆರೆಯುವ ವೇಳೆ ಅಧಿಕಾರಿಯೊಬ್ಬರು ಎಡವಟ್ಟು ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಇದನ್ನೂ ಓದಿ: ಈ ಬಾರಿ ಲೋಕಸಭೆಗೆ 642 ಮಿಲಿಯನ್ ಮತದಾರರಿಂದ ವಿಶ್ವದಾಖಲೆಯ ಹಕ್ಕು ಚಲಾವಣೆ; ರಾಜೀವ್ ಕುಮಾರ್

ವಿಜಯಪುರದಲ್ಲಿ ಪಾಲಿಕೆ ಆಯುಕ್ತರಾದ ಶರೀಫ್‌ ಎಡವಟ್ಟು ಮಾಡಿಕೊಂಡಿದ್ದಾರೆ. ಸ್ಟ್ರಾಂಗ್‌ ರೂಂ ಓಪನ್‌ ವೇಳೆ ಅಧಿಕಾರಿ ಕೀ ಯನ್ನು ಮನೆಯಲ್ಲಿ ಬಿಟ್ಟು ಬಂದಿರುವುದು ತಿಳಿದುಬಂದಿದೆ. ಬಳಿಕ ಕೀಯನ್ನು ವಾಪಸ್‌ ತರಲು ಅವರು ಮತ್ತೆ ಮನೆಗೆ ಹೋಗಿದ್ದು ಕಂಡುಬಂದಿತು.

ಇದನ್ನೂ ನೋಡಿ: ಇಂದಿನ ಬಂಡವಾಳಶಾಹಿಯನ್ನು ಅರ್ಥಮಾಡಿಕೊಳ್ಳಲು ಬಂಡವಾಳ ಪುಸ್ತಕವನ್ನು ಓದಲೇಬೇಕು -ಡಾ. ಜಿ.ರಾಮಕೃಷ್ಣ Janashakthi Media

Donate Janashakthi Media

Leave a Reply

Your email address will not be published. Required fields are marked *