ಕೆಂಪುಕೋಟೆ ಬಳಿ ಕಾರು ಸ್ಪೋಟ: 3 ದಿನ ಸಾರ್ವಜನಿಕರ ಪ್ರವೇಶ ನಿರ್ಬಂಧ

ವದೆಹಲಿ: ನವೆಂಬರ್‌ 10ರ ಸಂಜೆ ಕೆಂಪುಕೋಟೆ ಬಳಿ ಕಾರ್‌ಬಾಂಬ್‌ ಸ್ಫೋಟಗೊಂಡ ಹಿನ್ನೆಲೆ, ಸಾರ್ವಜನಿಕರ ಪ್ರವೇಶಕ್ಕೆ ಮೂರು ದಿನಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕರ ಪ್ರವೇಶಕ್ಕೆ ದೆಹಲಿ ಆಯುಕ್ತರು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರತಿದಿನ ಕೆಂಪು ಕೋಟೆ ವೀಕ್ಷಣೆ ಮಾಡಲು ಸಾವಿರಾರು ಮಂದಿ ಆಗಮಿಸುತ್ತಾರೆ. ಅದರಲ್ಲೂ ವಾರದ ಕೊನೆಯ ದಿನವಾದ ಶನಿವಾರ, ಭಾನುವಾರ ಭಾರೀ ಸಂಖ್ಯೆಯಲ್ಲಿ ಬರುತ್ತಾರೆ. ಕೆಂಪು ಕೋಟೆ ಸಮೀಪದ ಮೆಟ್ರೋ ರೈಲ್ವೆ ನಿಲ್ದಾಣದ ಬಳಿ ಹುಂಡೈ ಕಾರು ಸ್ಪೋಟಗೊಂಡು 9 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡಿದ್ದರು. ಹೀಗಾಗಿ ಕೆಂಪುಕೋಟೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: ಕೆಂಪು ಕೋಟೆ ಬಳಿ ಸ್ಪೋಟ: ಮೊದಲ ಹೇಳಿಕೆ ನೀಡಿದ ದೆಹಲಿ ಪೊಲೀಸರು

ಐತಿಹಾಸಿಕ ಕೆಂಪುಕೋಟೆ ಬಳಿ ಕಾರ್‌ಬಾಂಬ್‌ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕರ ಪ್ರವೇಶಕ್ಕೆ ದೆಹಲಿ ಆಯುಕ್ತರು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ನೋಡಿ: ಕಾರ್ಮಿಕರ ಮಕ್ಕಳ ʼಶಿಕ್ಷಾದೀಪʼ ಸಿoಘ್ವಿ ಚಾರಿಟೇಬಲ್ ಟ್ರಸ್ಟ್ Janashakthi Media

Donate Janashakthi Media

Leave a Reply

Your email address will not be published. Required fields are marked *