ಬೆಂಗಳೂರು | ಆರ್‌ ಎಸ್‌ ಎಸ್‌ ಸದಸ್ಯನಿಗೆ ಆರೋಗ್ಯ ರಕ್ಷಣಾ ಟ್ರಸ್ಟ್ ನೇಮಕ : ಕಾಂಗ್ರೇಸ್‌ ಕಾರ್ಯಕರ್ತರ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ತಿಪಟೂರಿನ RSS ಸದಸ್ಯ ಡಾ. ಶ್ರೀಧರ್ ಕುಮಾರ್‌ ಅವರನ್ನು ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿದೆ. ಬೆಂಗಳೂರು

ಇದನ್ನೂ ಓದಿ : ಚೆನ್ನೈ | ಬಿಜೆಪಿ–ಎಐಎಡಿಎಂಕೆ ಎಸ್‌ಐಆರ್ ಬಳಸಿ ಚುನಾವಣೆ ಗೆಲ್ಲಲು ಯೋಜನೆ : ಸ್ಟಾಲಿನ್

ರಾಷ್ಟ್ರೀಯ ಸ್ವಯಂಸೇವಾ ಸಂಘ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿದೆ.

ಇದರ ನಡುವೆ ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್​​​ಗೆ RSS​ ಕಾರ್ಯಕರ್ತರೊಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು ಇದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಕೆಎನ್ ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆ ಸಿಎಂ ಸಿದ್ದರಾಮಯ್ಯ ಬಳಿಯೇ ಇದ್ದು ಇದೀಗ ಅವರೇ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಟ್ರಸ್ಟ್​​ನ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಶ್ರೀಧರ್ ಅವರ ಟ್ರಸ್ಟ್ ಸದಸ್ಯತ್ವ ವಾಪಸ್ ಪಡೆಯುಂತೆ ಆಗ್ರಹಿಸಿದ್ದಾರೆ.

ಇದನ್ನೂ ನೋಡಿ : ಚುನಾವಣಾ ಆಯೋಗದ ‘ಸರ್’ಗೆ(sir) ಯಾಕೆ ‘ನೋ ಸರ್’ ಅಂತ ಹೇಳಬೇಕು?Janashakthi Media

 

Donate Janashakthi Media

Leave a Reply

Your email address will not be published. Required fields are marked *