ಬೆಂಗಳೂರಿನಲ್ಲಿವೆ 28 ಡೇಂಜರ್ ಅಂಡರ್​ಪಾಸ್​ಗಳು?!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೆಳಸೇತುವೆಯಲ್ಲಿ ನೀರು ನುಗ್ಗಿ ಮಹಿಳೆಯ ಬಲಿ ಪಡೆದುಕೊಂಡಿರುವ ಘಟನೆ ಸಂಚಲನ ಮೂಡಿಸಿದ್ದು, ಇದರ ಬೆನ್ನಲೇ ಇದೇ…

ವಿಚ್ಛೇದನ ನೀಡಬೇಕಿದೆ

– ಭಾವನ ಟಿ. ವಿಚ್ಛೇದನ ನೀಡಬೇಕಿದೆ, ನನ್ನವರ ಮನ ಹಿಂಡುತ್ತಿರುವ, ಧಾರ್ಮಿಕ ಸೊಗಲಾಡಿತನಕ್ಕೆ..! ವಿಚ್ಛೇದನ ನೀಡಬೇಕಿದೆ, ನನ್ನವರ ಮೈಗಂಟಿದ, ಸಾಮಾಜಿಕ ದುಷ್ಟಶಕ್ತಿಗಳಿಗೆ..!…

ಬೆಂಗಳೂರಿನಲ್ಲಿ ಟೆಕ್ಕಿ ಬಲಿ ಬೆನ್ನಲ್ಲೇ ಮತ್ತೊಂದು ದುರಂತ : ರಾಜಕಾಲುವೆಯಲ್ಲಿ ಕೊಚ್ಚಿಹೋದ ಯುವಕ

ಬೆಂಗಳೂರು: ಭಾನುವಾರ ಬೆಂಗಳೂರಿನಲ್ಲಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಕಾರಿನಲ್ಲಿ ಒಬ್ಬರು ಮೃತಪಟ್ಟರೆ ಮತ್ತೊಬ್ಬರು…

ರಾಜ್ಯದ ಹಲವಡೆ ಗುಡುಗು ಸಹಿತ ಭಾರೀ ಮಳೆ: 5 ಮಂದಿ ಸಾವು

ಬೆಂಗಳೂರು : ರಾಜ್ಯಾಧ್ಯಂತ ವರುಣನ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನಿನ್ನೆ ಸುರಿದಂತ ಆಲಿಕಲ್ಲು ಸಹಿತ ಭಾರೀ ಮಳೆಗೆ ರಾಜ್ಯದ ವಿವಿಧೆಡೆ…

ಜಲಾವೃತಗೊಂಡ ಕೆಆರ್ ಸರ್ಕಲ್ : ಅಂಡರ್ ಪಾಸ್ ನಲ್ಲಿ ಸಿಲುಕಿದ್ದ ಮಹಿಳೆ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕುಂಭದ್ರೋಣ ಮಳೆಯ ಪರಿಣಾಮ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್ ನಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ…

‘ಆಹಾರಕ್ರಮ ಬದಲಿಸಿದರೆ ಡಯಬಿಟಿಸ್ ನಿಯಂತ್ರಿಸಬಹುದು, ರಿವರ್ಸ್ ಮಾಡಲು ಸಾಧ್ಯವಿಲ್ಲ’

ಡಾ. ಶ್ರೀನಿವಾಸ್ ಕಕ್ಕಿಲಾಯ   ‘ಸಕ್ಕರೆ ಕಾಯಿಲೆ ಅಷ್ಟೊಂದು ಸರಳ ಎಂದಾದರೆ ಯಾರೇ ಸರ್ಜನ್ ಆದರೂ ಅದಕ್ಕೆ ಚಿಕಿತ್ಸೆ ನೀಡಬಹುದಿತ್ತು’ ಎಂದು…

ನೋಟು ರದ್ಧತಿ ಕ್ರಮ ವಿನಾಶಕಾರಿ  ಎಂದು ಸಾಬೀತು ಮಾಡಿದೆ 2000 ರೂ. ನೋಟು ಹಿಂಪಡಿಕೆ-ಯೆಚುರಿ

ನವದೆಹಲಿ : ರಿಝರ್ವ್ ಬ್ಯಾಂಕ್ ರೂ.2000 ನೋಟುಗಳನ್ನು  ಚಲಾವಣೆಯಿಂದ ಹಿಂಪಡೆಯುವ ಮೂಲಕ 2016ರಲ್ಲಿ ಮೋದಿಯವರು ಅದ್ದೂರಿಯಾಗಿ ಪ್ರಕಟಿಸಿದ 2016 ರ ನೋಟು…

ಮೂರು ದಿನಗಳ ಕಾಲ ವಿಶೇಷ ಅಧಿವೇಶನ: ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಪ್ರತಿಜ್ಞಾ ವಿಧಿ ಬೋಧನೆ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ…

5 ಗ್ಯಾರಂಟಿ ಯೋಜನೆ’ಗಳನ್ನು ಜಾರಿ ಮಾಡುತ್ತೇವೆ : ರಾಹುಲ್ ಗಾಂಧಿ ಘೋಷಣೆ

ಬೆಂಗಳೂರು :ಕೆಲವೇ ಗಂಟೆಗಳಲ್ಲಿ 5 ಗ್ಯಾರಂಟಿ ಯೋಜನೆ’ಗಳನ್ನು ಜಾರಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದರು. ಪ್ರಮಾಣ ವಚನ ಸ್ವೀಕಾರ…

ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ಕರ್ತವ್ಯವನ್ನು ಭಯ, ಪಕ್ಷಪಾತ ಇಲ್ಲದೆ, ಎಲ್ಲರಿಗೂ ಸಂವಿಧಾನಕ್ಕೆ ಅನುಸಾರವಾಗಿ ನ್ಯಾಯವಾದುದನ್ನೇ…

ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ನಿಧನ : ಸಾವಿನಲ್ಲೂ ಸಾರ್ಥಕತೆ ಮೆರೆದ ವೈದ್ಯ

ಬೆಂಗಳೂರು: ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಕೆ.ಭುಜಂಗ ಶೆಟ್ಟಿ (69) ಹೃದಯಾಘಾತದಿಂದ  ನಿಧನರಾಗಿದ್ದಾರೆ. ನಿನ್ನೆ (ಮೇ 19)…

ಸಿಎಂ, ಡಿಸಿಎಂ ಜತೆಗೆ 8 ಸಚಿವರ ಪ್ರಮಾಣ ವಚನ : ಇನ್ನೊಂದು ವಾರದಲ್ಲಿ ಪೂರ್ಣ ಸಂಪುಟ ರಚನೆ

ಬೆಂಗಳೂರು: ಇಂದು 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿಎಂ, ಡಿಸಿಎಂ ಜತೆ ಎಂಟು ಸಚಿವರು…

ಇಂದು, ನಾಳೆ ಸಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಶನಿವಾರ ಮತ್ತು ಭಾನುವಾರ ರಾಜ್ಯದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆಯಲಿದ್ದು, ಸುವ್ಯವಸ್ಥಿತ…

ಆರ್​​ಬಿಐನಿಂದ ಮಹತ್ವದ ನಿರ್ಧಾರ; ಇನ್ಮುಂದೆ 2 ಸಾವಿರ ರೂ. ನೋಟ್​​ ಚಲಾವಣೆ ಇಲ್ಲ

ನವದೆಹಲಿಯ : ಭಾರತ ದೇಶದಲ್ಲಿ ಚಲಾವಣೆಯಲ್ಲಿದ್ದ 2000 ರೂ. ಮುಖಬೆಲೆಯ ನೋಟ್ ಚಲಾವಣೆ ಸ್ಥಗಿತಗೊಳಿಸಿ, ವಾಪಸ್ ಪಡೆಯಲು ಆರ್‌ಬಿಐ ಆದೇಶಿಸಿದೆ. ಬ್ಯಾಂಕ್‌ಗಳಲ್ಲಿ…

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಮಾನ ಮನಸ್ಕ ಪಕ್ಷಗಳ ನಾಯಕರು ಭಾಗಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ  ಮೇ 20ರಂದು ಮಧ್ಯಾಹ್ನ ಪ್ರಮಾಣ…

ನಾನೇಕೆ ಅಸಮಾಧಾನಗೊಳ್ಳಬೇಕು? ನಾವು ಸಾಗಬೇಕಾದ ದಾರಿ ಬಹಳ ದೂರವಿದೆ : ಡಿಕೆ ಶಿವಕುಮಾರ್

ನವದೆಹಲಿ: “ನಾನೇಕೆ ಅಸಮಾಧಾನಗೊಳ್ಳಬೇಕು? ನಾವು ಸಾಗಬೇಕಾದ ದಾರಿ ಇನ್ನು ಬಹಳ ದೂರ ಇದೆ” ಎಂದು ಕರ್ನಾಟಕ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.…

ರೈತರ ಹಕ್ಕುಗಳನ್ನು ಬೆಂಬಲಿಸಿದ ಸಂಶೋಧಕಿಯನ್ನು ತನಿಖೆಗೆ ಗುರಿಪಡಿಸಿದ ಇ.ಡಿ.: ವಿಶ್ವಾದ್ಯಂತ ತೀವ್ರ ಖಂಡನೆ-ಪ್ರತಿಭಟನೆ

ಸಂಶೋಧಕಿ, ಲೇಖಕಿ ಮತ್ತು ಸಕ್ರಿಯ ಕಾರ್ಯಕರ್ತೆ ಮತ್ತು ಪ್ರಧಾನ ಮಂತ್ರಿಗಳನ್ನು ಮಣಿಸಿದ ರೈತರ ಐತಿಹಾಸಿಕ ಹೋರಾಟವನ್ನು ಸಕ್ರಿಯವಾಗಿ ಬೆಂಬಲಿಸಿದ ಡಾ. ನವಶರಣ್ ಸಿಂಗ್ ಅವರನ್ನು ಮೇ 10ರಂದು ಏಳು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ (ಇ.ಡಿ.) ಪಿಎಂಎಲ್‌ಎ(ಕಪ್ಪು ಹಣವನ್ನು ಬಿಳುಪು ಮಾಡುವುದನ್ನು ತಡೆಯುವ) ಕಾಯ್ದೆಯ ಅಡಿಯಲ್ಲಿ ವಿಚಾರಣೆಗೆ ಗುರಿಪಡಿಸಿರುವುದಕ್ಕೆ ದೇಶ-ವಿದೇಶಗಳಲ್ಲಿ ವ್ಯಾಪಕ ಖಂಡನೆ ಮತ್ತು ಪ್ರತಿಭಟನೆಗಳು ವ್ಯಕ್ತವಾಗಿವೆ. ರೈತ ಹೋರಾಟಕ್ಕೆ ನೇತೃತ್ವ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಒಂದು ಹೇಳಿಕೆಯನ್ನು ನೀಡಿ, ಡಾ. ನವಶರಣ ಅವರು ದಿಲ್ಲಿ ಗಡಿಗಳಲ್ಲಿ ಐತಿಹಾಸಿಕ ರೈತ ಚಳವಳಿಯ ಪ್ರಮುಖ ಬೆಂಬಲಿಗರಲ್ಲಿ ಒಬ್ಬರು, ರೈತರ ಹೋರಾಟದ ಸಂದೇಶವನ್ನು ಅಂತಾರಾಷ್ಟ್ರೀಯ ವೇಧಿಕೆಗಳಿಗೆ ಕೊಂಡೊಯ್ದರು. ಇದಕ್ಕಾಗಿಯೇ ಮೋದಿ ಸರ್ಕಾರ ಆಕೆಯ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ ಎಂಬುದರಲ್ಲಿ ಸಂದೇಹವಿಲ್ಲ ಎನ್ನುತ್ತ ,ನ್ಯಾಯಕ್ಕಾಗಿ ಆಕೆಯ ಅನ್ವೇಷಣೆಯಲ್ಲಿ ಎಸ್‌ಕೆಎಂ ಅವರಿಗೆ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದೆ. ಇದು ಡಾ.ನವಶರಣ್ ಸಿಂಗ್ ಅವರಿಗೆ ಕಿರುಕುಳ ನೀಡುವ ಮತ್ತು ಬೆದರಿಸುವ ಬಿಜೆಪಿ ಸರ್ಕಾರದ ದುಷ್ಟ ಪ್ರಯತ್ನ ಎಂದು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ತೀವ್ರವಾಗಿ ಖಂಡಿಸಿದೆ. ಪಿಎಂಎಲ್‌ಎ ಅಡಿಯಲ್ಲಿ ಅವರನ್ನು ಪ್ರಶ್ನಿಸುವ ಜಾರಿ ನಿರ್ದೇಶನಾಲದ ಕ್ರಮ ಭಿನ್ನಾಭಿಪ್ರಾಯದ ದನಿಗಳನ್ನು ಅಡಗಿಸುವ ಇನ್ನೊಂದು ಪ್ರಯತ್ನವಾಗಿದೆ. ಪ್ರಜಾಸತ್ತಾತ್ಮಕ ಹಕ್ಕುಗಳ ಪ್ರತಿಪಾದಕರಾಗಿ, ಸಾರ್ವಜನಿಕ ಚಿಂತಕರಾಗಿ ಮಹತ್ವದ ಪಾತ್ರ ವಹಿಸುತ್ತಿರುವ ಅವರು ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ರೈತ-ವಿರೋಧಿ ಮತ್ತು ಜನವಿರೋಧಿ ನೀತಿಗಳಿಗೆ ತಮ್ಮ ವಿರೋಧವನ್ನು ನಿರಂತರವಾಗಿ ವ್ಯಕ್ತಪಡಿಸುತ್ತ ಬಂದಿರುವವರು. ಖ್ಯಾತ ನಾಟಕಕಾರ ದಿವಂಗತ ಗುರುಶರಣ್ ಸಿಂಗ್ ಅವರ ಪುತ್ರಿಯಾಗಿರುವ ಅವರು ರೈತ ಚಳವಳಿಗಳ ಕಟ್ಟಾ ಬೆಂಬಲಿಗರಾಗಿ ಬಿಜೆಪಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದರು ಎಂದು ಎಐಕೆಎಸ್ ಕೂಡ ನೆನಪಿಸಿದೆ. ಖ್ಯಾತ ಹಕ್ಕು ಕಾರ್ಯಕರ್ತ ಹರ್ಷ್ ಮಂದರ್ ನೇತೃತ್ವದ ಟ್ರಸ್ಟ್ ‘ಅಮನ್ ಬಿರಾದಾರಿ’ ಮಂಡಳಿಯ ಸದಸ್ಯರಾಗಿರುವ ಅವರನ್ನು ಈ ಟ್ರಸ್ಟ್£ ಕೆಲವು ಹಣಕಾಸಿನ ವಹಿವಾಟುಗಳು ಮತ್ತು ಹರ್ಷಮಂದರ್ ಅವರೊಂದಿಗಿನ ಸಂಬAಧದ ಬಗ್ಗೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ. ಜನರ ಹಕ್ಕುಗಳನ್ನು ಮತ್ತು ಕೋಮು ಸೌಹಾರ್ದವನ್ನು ಪ್ರತಿಪಾದಿಸುತ್ತ, ಈ ಹಕ್ಕುಗಳ ಮತ್ತು ಸೌಹಾರ್ದದ ಉಲ್ಲಂಘನೆಯ ವಿರುದ್ಧ ದೇಶವಿಡೀ ಸಂಚರಿಸುತ್ತಿರುವ ಮಾಜಿ ಉನ್ನತ ಸರಕಾರೀ ಅಧಿಕಾರಿ ಹರ್ಷ ಮಂದರ್ ಅವರ ದನಿಯನ್ನು ಅಡಗಿಸಲು ಆರಂಭಿಸಿರುವ ಈ ತನಿಖೆಯಲ್ಲಿ ಈಗ ನವಶರಣ್ ಸಿಂಗ್‌ರವರನ್ನು ಕೂಡ ಸೇರಿಸಿರುವುದು ದೇಶದಾದ್ಯಂತ ಬುದ್ಧಿಜೀವಿಗಳು ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ಕಾರ್ಯಕರ್ತರನ್ನು ಗುರಿಯಾಗಿಸುವ ಮೋದಿ ಸರ್ಕಾರದ ವಿಶಾಲ ಮಾದರಿಯ ಭಾಗವಾಗಿದೆ ಎಂದಿರುವ ಎಐಕೆಎಸ್ ಪ್ರಗತಿಪರ ಮತ್ತು ಪ್ರಜಾಪ್ರಭುತ್ವವಾದಿ ದನಿಗಳ ಮೇಲೆ ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ದಾಳಿಗಳ ವಿರುದ್ಧ ದನಿ ಎತ್ತುವಂತೆ ಜನಾಂದೋಲನದ ಎಲ್ಲಾ ವಿಭಾಗಗಳಿಗೆ ಮನವಿ ಮಾಡಿದೆ. ಅಖಿಲ ಭಾರತ ಅರಣ್ಯ ದುಡಿಯುವ ಜನರ ಸಂಘ ಮತ್ತು ಇಂಡಿಯನ್ ಪೀಪಲ್ಸ್ ಥಿಯೇಟರ್ ಅಸೋಸಿಯೇಷನ್ ಕೂಡ ಇದು ಭಿನ್ನಾಭಿಪ್ರಾಯದ ದನಿಗಳನ್ನು ತೊಡೆದುಹಾಕಲು ಬುದ್ಧಿಜೀವಿಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸುವ ನಿಂದನೀಯ ಕೃತ್ಯ ಎಂದು ಖಂಡಿಸಿವೆ. ಡಾ.ನವಶರಣ್ ಸಿಂಗ್ ಕೆನಡಾದ ಕಾರ್ಲೆಟನ್ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಅಲ್ಲಿಯೂ ಬೌದ್ಧಿಕ ವಲಯದಲ್ಲಿ ಖ್ಯಾತರಾಗಿರುವ ಅವರನ್ನು ಬೆಂಬಲಿಸಿ ಕೆನಡಾದ 20 ಕ್ಕೂ ಹೆಚ್ಚು ಸಂಸ್ಥೆಗಳು ಜಂಟಿ ಹೇಳಿಕೆಯನ್ನು ನೀಡಿದ್ದು, ಇ.ಡಿ. ಯ ಈ ಕ್ರಮವನ್ನು ಪ್ರಗತಿಪರ ಧ್ವನಿಗಳನ್ನು ಗುರಿಯಾಗಿಸಿಕೊಂಡಿರುವ ಮೋದಿ ಸರ್ಕಾರದ ಬಂಧನಗಳೋAದಿಗೆ ತಳುಕು ಹಾಕುತ್ತ “ದಕ್ಷಿಣ ಏಷ್ಯಾದ ಒಬ್ಬ ಸಾಧಕಿ, ವಿದ್ವಾಂಸೆ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆ, ಡಾ. ಸಿಂಗ್ ಅವರು ತಳಮಟ್ಟದ ಕೆಲಸದ ಸುದೀರ್ಘ ಇತಿಹಾಸವನ್ನು ಹೊಂದಿದ್ದಾರೆ ಮತ್ತು ಅವರ ದಿವಂಗತ ತಂದೆಯಿAದ ಪಡೆದ ಪರಂಪರೆಯನ್ನು ಮುಂದಕ್ಕೊಯ್ಯುತ್ತಿದ್ದಾರೆ ಗ್ರಾಮೀಣ ಪಂಜಾಬ್ ಮತ್ತು ಇತರೆಡೆಗಳಲ್ಲಿ ಬಡವರು ಮತ್ತು ವಂಚಿತರನ್ನು ತಲುಪುವ ಮೂಲಕ, ಅವರ ಬೆಂಬಲ ಮತ್ತು ವಕಾಲತ್ತು ಅವರಿಗೆ ಜನಸಾಮಾನ್ಯರ ಪ್ರೀತಿ ಮತ್ತು ಗೌರವವನ್ನು ಗಳಿಸಿ ಕೊಟ್ಟಿದೆ. ಇದು ಅವರು ಮೋದಿಯ ಕಠೋರ ಕಾನೂನುಗಳ ವಿರುದ್ಧ ಭಾರತೀಯ ರೈತರ ಹೋರಾಟವನ್ನು ಧೈರ್ಯದಿಂದ ಬೆಂಬಲಿಸಿದಾಗ ಸ್ಪಷ್ಟವಾಗಿದೆ. …ಡಾ. ನವಶರಣ್ ಸಿಂಗ್ ಮತ್ತು ಅವರ ತಳಮಟ್ಟದ ಮತ್ತು ಶೈಕ್ಷಣಿಕ ಕೆಲಸಗಳ ಬಗ್ಗೆ ತಿಳಿದಿರುವ ಅಥವಾ ಪರಿಚಿತರಾಗಿರುವ ನಮಗೆ, ಆಡಳಿತದ ತನಿಖಾ ಸಂಸ್ಥೆಗಳಿAದ ಆಕೆಯ ಕಿರುಕುಳವು ಆಕ್ರೋಶ ಉಂಟು ಮಾಡಿದೆ, ಇದನ್ನು ಒಪ್ಪಲು ಸಾಧ್ಯವಿಲ್ಲ , ಅದನ್ನು ದೃಢವಾಗಿ ವಿರೋಧಿಸಬೇಕು” ಎಂದಿವೆ.

ಬಿಜೆಪಿ ಸರಕಾರಕ್ಕೆ ಗೇಟ್ ಪಾಸ್ ಭಾಗ 03 : ಕಾಂಗ್ರೆಸ್‌ ನ ಭಾರೀ ವಿಜಯಕ್ಕೆ ಕಾರಣಗಳೇನು ?

  ವಸಂತರಾಜ ಎನ್.ಕೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಗೇಟ್ ಪಾಸ್ ನೀಡಿದ್ದಾರೆ. ಈ ಕುರಿತಾಗಿ ವಿವರವಾದ ಮಾಹಿತಿಯುಳ್ಳ ಲೇಖನವನ್ನು…

ಸಿದ್ದರಾಮಯ್ಯ ಸಿಎಂ; ಡಿ.ಕೆ. ಶಿವಕುಮಾರ್ ಡಿಸಿಎಂ : ಎಐಸಿಸಿಯಿಂದ ಅಧಿಕೃತ ಘೋಷಣೆ

ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಹಗ್ಗ ಜಗ್ಗಾಟಕ್ಕೆ ಕೊನೆಗೂ ತೆರೆ ಎಳೆಯಲಾಗಿದೆ. ‘ಹೈ’ ಅಲರ್ಟ್ ನೊಂದಿಗೆ ಹಗ್ಗ ಜಗ್ಗಾಟ…

ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ : ಮೇ 20ಕ್ಕೆ ಪ್ರಮಾಣವಚನ ನಿಗದಿ

ನವದೆಹಲಿ : ಕೊನೆಗೂ ಡಿ.ಕೆ.ಶಿವಕುಮಾರ್‌ ಅವರ ಮನವೊಲಿಸುವಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಯಶಸ್ವಿಯಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಡರಾತ್ರಿ ನಡೆದ…