ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 189 ಮಂದಿಗೆ ಟಿಕೆಟ್, 52 ಮಂದಿ ಹೊಸಬರಿಗೆ ಮಣೆ

ಬೆಂಗಳೂರು : 2023ರ ವಿಧಾನ ಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್​ 2 ಹಂತದಲ್ಲಿ 166 ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ​ ಮಾಡಿದೆ. ಜೆಡಿಎಸ್​ ಕೂಡ ಮೊದಲ ಹಂತದಲ್ಲಿ 93 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿ ಮೊದಲ ಹಂತದಲ್ಲಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಟಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಪ್ರಕಟಿಸಿದರು.

ಬಿಜೆಪಿ ಮೊದಲ ಪಟ್ಟಿ ಹೀಗಿದೆ..

ಶಿಗ್ಗಾಂವಿ ಕ್ಷೇತ್ರ – ಬಸವರಾಜ ಬೊಮ್ಮಾಯಿ

ನಿಪ್ಪಾಣಿ – ಶಶಿಕಲಾ ಜೊಲ್ಲೆ

ಚಿಕ್ಕೋಡಿ – ರಮೇಶ್ ಕತ್ತಿ

ಅಥಣಿ – ಮಹೇಶ್ ಕುಮಟಳ್ಳಿ

ಕುಡಚಿ (ಮೀಸಲು ಕ್ಷೇತ್ರ SC) – ಪಿ.ರಾಜೀವ್

ರಾಯಬಾಗ – ದುರ್ಯೋಧನ ಐಹೊಳೆ

ಹುಕ್ಕೇರಿ – ನಿಖಿಲ್ ಕತ್ತಿ

ಅರಬಾವಿ – ಬಾಲಚಂದ್ರ ಜಾರಕಿಹೊಳಿ

ಗೋಕಾಕ್ – ರಮೇಶ್ ಜಾರಕಿಹೊಳಿ

ಬೆಳಗಾವಿ ಗ್ರಾಮಾಂತರ – ನಾಗೇಶ್

ಕಿತ್ತೂರು -ಮಹಾಂತೇಶ್ ದೊಡಗೌಡರ್​

ಬೈಲಹೊಂಗಲ – ಜಗದೀಶ್ ಮೆಟಗುಡ್ಡ

ಸವದತ್ತಿ ಯಲ್ಲಮ್ಮ – ರತ್ನಾ ಮಾಮನಿ

ರಾಮದುರ್ಗ – ಚಿಕ್ಕರೇವಣ್ಣ

ಮುಧೋಳ – ಗೋವಿಂದ ಕಾರಜೋಳ

ಬೆಳಗಾವಿ ಉತ್ತರ – ರವಿ ಪಾಟೀಲ

ಬೆಳಗಾವಿ ದಕ್ಷಿಣ – ಅಭಯ್

ಬೆಳಗಾವಿ ಗ್ರಾ – ನಾಗೇಶ್

ಬೆಳಗಾವಿ ಗ್ರಾಮೀಣ – ನಾಗೇಶ್ ಮಾರ್ವಾಡಕರ್

ವಿಜಯನಗರ – ಸಿದ್ದಾರ್ಥ್ ಸಿಂಗ್​
ಬಳ್ಳಾರಿ ಗ್ರಾಮಾಂತರ – ಬಿ.ಶ್ರೀರಾಮುಲು

ಬಳ್ಳಾರಿ ನಗರ – ಸೋಮಶೇಖರ ರೆಡ್ಡಿ

ಹೊನ್ನಾಳಿ – ಎಂ.ಪಿ.ರೇಣುಕಾಚಾರ್ಯ

ಶಿಕಾರಿಪುರ – ಬಿ.ವೈ.ವಿಜಯೇಂದ್ರ

ಉಡುಪಿ – ಯಶ್​ಪಾಲ್​​ ಸುವರ್ಣ

ಕಾರ್ಕಳ – ವಿ.ಸುನೀಲ್ ಕುಮಾರ್​

ಚಿಕ್ಕಮಗಳೂರು – ಸಿ.ಟಿ.ರವಿ

ಚಿಕ್ಕನಾಯಕಹಳ್ಳಿ – ಜೆ.ಸಿ.ಮಾಧುಸ್ವಾಮಿ

ತಿಪಟೂರು – ಬಿ.ಸಿ.ನಾಗೇಶ್

ತುಮಕೂರು – ಜ್ಯೋತಿ ಗಣೇಶ್
ಕೊರಟಗೆರೆ – ಅನಿಲ್ ಕುಮಾರ್(ನಿವೃತ್ತ ಐಎಎಸ್ ಅಧಿಕಾರಿ)

ಅಫಜಲಪುರ-ಮಾಲೀಕಯ್ಯ ಗುತ್ತೇದಾರ್​

ಕಲಬುರಗಿ.ಗ್ರಾ – ಬಸವರಾಜ್

ಕಲಬುರಗಿ.ದ – ದತ್ತಾತೇಯ ಪಾಟೀಲ್

ಕಲಬುರಗಿ.ಉ – ಚಂದ್ರಕಾಂತ ಪಾಟೀಲ್

ಅಳಂದ-ಸುಭಾಷ್ ಗುತ್ತೇದಾರ್

ಔರಾದ್ – ಪ್ರಭು ಚೌಹಾಣ್​

ರಾಯಚೂರು.ಗ್ರಾ – ತಿಪ್ಪರಾಜು ಹವಲ್ದಾರ್​

ರಾಯಚೂರು-ಶಿವರಾಜ ಪಾಟೀಲ್

ಸಿಂಧನೂರು – ಕೆ.ಕರಿಯಪ್ಪ
ಮಸ್ಕಿ – ಪ್ರತಾಪಗೌಡ ಪಾಟೀಲ್

ಕನಕಗಿರಿ – ಬಸವರಾಜ ದಡೇಸುಗೂರು
ಯಲಬುರ್ಗಾ – ಹಾಲಪ್ಪ ಬಸಪ್ಪ ಆಚಾರ್
ಕುಷ್ಟಗಿ – ದೊಡ್ಡನಗೌಡ ಪಾಟೀಲ್

ನರಗುಂದ – ಶಂಕರ ಪಾಟೀಲ್​

ಧಾರವಾಡ – ಅಮೃತ ದೇಸಾಯಿ

ಹಳಿಯಾಳ – ಸುನೀಲ್ ಹೆಗಡೆ

ಕಾರವಾರ -ರೂಪಾಲಿ ನಾಯ್ಕ್​

ಶಿರಸಿ – ವಿಶ್ವೇಶ್ವರ ಹೆಗಡೆ ಕಾಗೇರಿ

ವಿಜಯಪುರ – ಬಸನಗೌಡ ಪಾಟೀಲ್ ಯತ್ನಾಳ್

ಚಿಕ್ಕಬಳ್ಳಾಪುರ – ಡಾ.ಕೆ.ಸುಧಾಕರ್​​

ಕೋಲಾರ – ವರ್ತೂರು ಪ್ರಕಾಶ್
ಯಲಹಂಕ – ಎಸ್.ಆರ್.ವಿಶ್ವನಾಥ್

ಕೆ.ಆರ್.ಪುರಂ – ಭೈರತಿ ಬಸವರಾಜು

ಯಶವಂತಪುರ – ಎಸ್.ಟಿ.ಸೋಮಶೇಖರ್

ರಾಜರಾಜೇಶ್ವರಿನಗರ – ಮುನಿರತ್ನ ನಾಯ್ಡು

ಮಹಾಲಕ್ಷ್ಮೀ ಲೇಔಟ್ – ಕೆ.ಗೋಪಾಲಯ್ಯ

ಮಲ್ಲೇಶ್ವರ – ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

ಗಾಂಧಿನಗರ – ಸಪ್ತಗಿರಿಗೌಡ

ಚಾಮರಾಜಪೇಟೆ – ಭಾಸ್ಕರ ರಾವ್(ನಿವೃತ್ತ IPS ಅಧಿಕಾರಿ)

ಬಸವಗುಡಿ – ರವಿ ಸುಬ್ರಹ್ಮಣ್ಯ
ಪದ್ಮನಾಭನಗರ – ಆರ್.ಅಶೋಕ್​

ಆನೇಕಲ್ – ಹುಲ್ಲಳ್ಳಿ ಶ್ರೀನಿವಾಸ್

ಹೊಸಕೋಟೆ – ಎಂಟಿಬಿ ನಾಗರಾಜ್

ರಾಜಾಜಿನಗರ – ಎಸ್.ಸುರೇಶ್ ಕುಮಾರ್​

ಕನಕಪುರ – ಆರ್.ಅಶೋಕ್​

ಚನ್ನಪಟ್ಟಣ – ಸಿ.ಪಿ.ಯೋಗೇಶ್ವರ್​

ಕೆ.ಆರ್.ಪೇಟೆ – ಕೆ.ಸಿ.ನಾರಾಯಣಗೌಡ

ಹಾಸನ – ಪ್ರೀತಂ ಗೌಡ

ಚಾಮರಾಜನಗರ – ವಿ. ಸೋಮಣ್ಣ

ವರುಣಾ – ವಿ. ಸೋಮಣ್ಣ
ಬೆಳ್ತಂಗಡಿ – ಹರೀಶ್ ಪೂಂಜಾ

ಬಂಟ್ವಾಳ – ರಾಜೇಶ್ ನಾಯಕ್​

ಪುತ್ತೂರು – ಆಶಾ ತಿಮ್ಮಪ್ಪ

ಮಡಿಕೇರಿ – ಅಪ್ಪಚ್ಚು ರಂಜನ್

ವಿರಾಜಪೇಟೆ – ಕೆ.ಜಿ.ಬೋಪಯ್ಯ

ನಂಜನಗೂಡು – ಡಾ. ಹರ್ಷವರ್ಧನ್​

ಹನೂರು – ಡಾ. ಪ್ರೀತನ್ ನಾಗಪ್ಪ

ಕಾಗವಾಡ – ಶ್ರೀಮಂತ ಬಾಳಾಸಾಹೇಬ್ ಪಾಟೀಲ್

ಮುದ್ದೆಬಿಹಾಳ – ಎಎಸ್ ಪಾಟೀಲ್ ನಡಹಳ್ಳಿ

ಯಮಕನಮರಡಿ – ಬಸವರಾಜ್ ಹುಂಡ್ರಿ

ಖಾನಾಪುರ ಕ್ಷೇತ್ರ – ವಿಠ್ಠಲ್​ ಹಲಗೇಕರ್​

ಚಿಕ್ಕಪೇಟೆ – ಉದಯ ಗರುಡಾಚಾರ್

ದೇವನಹಳ್ಳಿ – ಪಿಳ್ಳ ಮುನಿಶ್ಯಾಮಪ್ಪ

ದೊಡ್ಡಬಳ್ಳಾಪುರ – ಧೀರಜ್ ಮುನಿರಾಜು

ನೆಲಮಂಗಲ – ಸಪ್ತಗಿರಿ ನಾಯ್ಕ್

ಮಾಗಡಿ – ಪ್ರಸಾದ್ ಗೌಡ
ರಾಮನಗರ – ಗೌತಮಗೌಡ

‌ಚನ್ನಪಟ್ಟಣ – ಸಿ.ಪಿ. ಯೋಗೇಶ್ವರ್

ಮಳವಳ್ಳಿ – ಮುನಿರಾಜು

ಮದ್ದೂರು – ಎಸ್.ಪಿ. ಸ್ವಾಮಿ

ಮೇಲುಕೋಟೆ – ಇಂದ್ರೇಶ್ ಕುಮಾರ್

ಮಂಡ್ಯ – ಅಶೋಕ ಜಯರಾಂ

ಶ್ರೀರಂಗಪಟ್ಟಣ – ಇಂಡವಾಳು ಸಚ್ಚಿದಾನಂದ

ನಾಗಮಂಗಲ – ಸುಧಾ ಶಿವರಾಂ

ಕೆ.ಆರ್. ಪೇಟೆ – ಕೆ.ಸಿ. ನಾರಾಯಣಗೌಡ

ಬೇಲೂರು – ಉಳ್ಳಳ್ಳಿ ಸುರೇಶ್
ರಾಮನಗರ – ಗೌತಮಗೌಡ

‌ಚನ್ನಪಟ್ಟಣ – ಸಿ.ಪಿ. ಯೋಗೇಶ್ವರ್

ಮಳವಳ್ಳಿ – ಮುನಿರಾಜು

ಮದ್ದೂರು – ಎಸ್.ಪಿ. ಸ್ವಾಮಿ

ಮೇಲುಕೋಟೆ – ಇಂದ್ರೇಶ್ ಕುಮಾರ್

ಮಂಡ್ಯ – ಅಶೋಕ ಜಯರಾಂ

ಶ್ರೀರಂಗಪಟ್ಟಣ – ಇಂಡವಾಳು ಸಚ್ಚಿದಾನಂದ

ನಾಗಮಂಗಲ – ಸುಧಾ ಶಿವರಾಂ

ಕೆ.ಆರ್. ಪೇಟೆ – ಕೆ.ಸಿ. ನಾರಾಯಣಗೌಡ

ಬೇಲೂರು – ಉಳ್ಳಳ್ಳಿ ಸುರೇಶ್
ಹೊಳೆನರಸೀಪುರ – ದೇವರಾಜೇಗೌಡ

ಅರಕಲಗೂಡು – ಯೋಗಾ ರಮೇಶ್

ಸಕಲೇಶ ‍ಪುರ – ಸಿಮೆಂಟ್ ಮಂಜು

ಮೂಡಬಿದರೆ – ಉಮಾನಾಥ ಕೋಟ್ಯಾನ್

ಮಂಗಳೂರು ಉತ್ತರ – ಭರತ್ ಶೆಟ್ಟಿ

ಮಂಗಳೂರು ದಕ್ಷಿಣ – ವೇದವ್ಯಾಸ ಕಾಮತ್

‌ಮಂಗಳೂರು – ಸತೀಶ್ ಕುಂಪಲ

ಸುಳ್ಯ – ಭಾಗೀರಥಿ ಮುರುಲ್ಯ

ಪಿರಿಯಾಪಟ್ಟಣ – ಸಿ.ಎಚ್. ವಿಜಯಶಂಕರ್

ಕೆ.ಆರ್. ನಗರ – ವೆಂಕಟೇಶ್ ಹೊಸಳ್ಳಿ

‌ಹುಣಸೂರು – ದೇವರಹಳ್ಳಿ ಸೋಮಶೇಖರ್

ನಂಜನಗೂಡು – ಬಿ. ಹರ್ಷವರ್ಧನ

ಚಾಮುಂಡೇಶ್ವರಿ – ಕವೀಶ್ ಗೌಡ

ನರಸಿಂಹರಾಜ – ಸಂದೇಶ ಸ್ವಾಮಿ

ಟಿ. ನರಸೀಪುರ – ರೇವಣ್ಣ

ಹನೂರು – ಪ್ರೀತಂ ನಾಗಪ್ಪ

ಕೊಳ್ಳೇಗಾಲ – ಎನ್. ಮಹೇಶ್
ಗುಂಡ್ಲುಪೇಟೆ – ಸಿ.ಎಸ್. ನಿರಂಜನಕುಮಾರ್

Donate Janashakthi Media

Leave a Reply

Your email address will not be published. Required fields are marked *