ಮತಪಟ್ಟಿಯಲ್ಲಿ ಅಕ್ರಮ: ಇದು ಸಂಘಟಿತ ಕ್ರಮವೇನಲ್ಲ : ಪಿಣರಾಯಿ ವಿಜಯನ್‌

ತಿರುವನಂತಪುರಂ: ಮತದಾರರ ಪಟ್ಟಿಯಲ್ಲಿ ಒಬ್ಬ ಮಹಿಳೆ ವಿವಿಧ ಕಡೆಗಳಲ್ಲಿ ತಮ್ಮ ವಿವರಗಳು ದಾಖಲಾಗಿರುವ ಹಿಂದೆ ಯಾವುದೇ ಸಂಘಟಿತ ಪ್ರಯತ್ನವಿಲ್ಲ. ಆ ಮಹಿಳೆ…

ಸದನದ ಒಳಗೆ ಸಿಡಿ ಪ್ರದರ್ಶಿಸಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭೆ‌ ಅಧಿವೇಶನ ಆರಂಭವಾಗುತ್ತಿದ್ದಂತೆ ಸದನದ ಒಳಗ ಕಾಂಗ್ರೆಸ್‌ ಸದಸ್ಯರು ಸಿಡಿ ಪ್ರದರ್ಶನ ಮಾಡಿ ಧರಣಿ ನಡೆಸಿದರು. ಸಿಡಿ ಪ್ರಕರಣವನ್ನು ಹಾಲಿ…

ಮದ್ಯ ಸೇವನೆಯಿಂದ ಸಾವನ್ನಪ್ಪಿದರೆ ಯಾವುದೇ ವಿಮಾ ಪರಿಹಾರ ಇಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ವಿಪರೀತ ಮದ್ಯಪಾನ ಸೇವಿಸಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ವಿಮಾ ಪರಿಹಾರಕ್ಕೆ ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಪ್ರಕರಣಕ್ಕೆ…

ಬೆಳಗಾವಿ ಉಪಚುನಾವಣೆ : ನಾಮಪತ್ರ ಸಲ್ಲಿಕೆಗೆ ಆಯೋಗ ಅಧಿಸೂಚನೆ

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇಂದಿನಿಂದ ಮಾರ್ಚ್ 30ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಚುನಾವಣಾ ಆಯೋಗ…

24 ಗಂಟೆಯಲ್ಲಿ, 40,715 ಹೊಸ ಕೊರೋನ ಪ್ರಕರಣ , 199 ಸಾವು

ನವದೆಹಲಿ : ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದು, ಕಳದೆ 24 ಗಂಟೆಗಳಲ್ಲಿ 40,715 ಕರೋನ ಸೋಂಕು ಪ್ರಕರಣಗಳು ದಾಖಲಾಗಿದೆ. ಕಳೆದ…

ಮಾರ್ಷಲ್‌ಗಳು, ಪೊಲೀಸರು ಹಾಗೂ ಪಾಲಿಕೆ ಅಧಿಕಾರಿಗಳಿಂದ ಕಿರಿಕಿರಿ – ಹೋಟೆಲ್ ಸಂಘ ಆರೋಪ

ಬೆಂಗಳೂರು: ಮಾರ್ಷಲ್‌ಗಳು, ಪೊಲೀಸರು ಹಾಗೂ ಪಾಲಿಕೆ ಅಧಿಕಾರಿಗಳು ಸಣ್ಣ ಪುಟ್ಟ ಕಾರಣಗಳನ್ನು ಮುಂದಿಟ್ಟುಕೊಂಡು ಹೋಟೆಲ್‌ ಮಾಲೀಕರಿಗೆ ಸಮಸ್ಯೆ ನೀಡುತ್ತಿದ್ದಾರೆ’ ಎಂದು ಬೃಹತ್…

ಸದನದಲ್ಲಿ ಸಿಡಿ ಪ್ರಕರಣ ಪ್ರಸ್ತಾಪಿಸಿದ ಸಿದ್ಧು

ಬೆಂಗಳೂರು : ಸಿಡಿ ಬಿಡುಗಡೆಯಾಯ್ತು, ಇದು ಫೇಕ್‌ ಎಂದ ರಮೇಶ್‌ ಜಾರಕಿಹೊಳಿ ಒತ್ತಡ ಹೆಚ್ಚಾದ ಮೇಲೆ ರಾಜೀನಾಮೆ ನೀಡಿದ್ರು, ಯಾವುದೇ ಭಯ,…

ಸಿಡಿ ಗದ್ದಲ – ಸದನದ ಬಾವಿಗಿಳಿದು ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿಡಿ ಪ್ರಕರಣವನ್ನು ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ಆಗಲಿ ಎಂದು ಇಂದು…

ಹಸುಗೂಸಿನ ಶವ ಹೊರತೆಗಿಸಿದ ಅಮಾನವೀಯ ಘಟನೆಗೆ ವ್ಯಾಪಕ ಖಂಡನೆ

ಕೊರಟಗೆರೆ: ಎತ್ತಿನಹೊಳೆ ಕಾಮಗಾರಿಯ ಬ್ಲಾಸ್ಟಿಂಗ್‌ ಶಬ್ದದಿಂದ 3 ತಿಂಗಳ ಹಸುಗೂಸು ಗುಡಿಸಲಿನಲ್ಲಿಯೇ ಮೃತಪಟ್ಟಿರುವ ಆತಂಕಕಾರಿ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣ…

 ಬೆಂಗಳೂರಿನ ಹಲವೆಡೆ ಇಂದಿನಿಂದ ಮಾರ್ಚ್‌ 27ರ ವರೆಗೆ ವಿದ್ಯುತ್ ವ್ಯತ್ಯಯ

ಬೆಂಗಳೂರು : ಬೆಂಗಳೂರುನಲ್ಲಿ ಆರ್‌ಬಿಐ, ಖೋಡೆ, ಸೇಂಟ್ ಜಾನ್ಸ್ ಉಪಕೇಂದ್ರದಲ್ಲಿ ಅಪ್‌ಗ್ರೇಡ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ  27ರವರೆಗೆ ಹಲವೆಡೆ ವಿದ್ಯುತ್…

ಕೊರೊನಾ ಮಾರ್ಗಸೂಚಿ ಕುರಿತು ಮಹತ್ವದ ಸಭೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ಕುರಿತು ಇಂದು ಸಿಎಂ…

ಕೃಷಿಕಾಯ್ದೆ ವಿರುದ್ಧ ಇಂದು ರೈತರ ಕಹಳೆ ಮೊಳಗಲಿದೆ

ಬೆಂಗಳೂರು : ಕೇಂದ್ರ ಸರಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು (ಮಾರ್ಚ್ 22) ‘ವಿಧಾನಸೌಧ ಚಲೋ’ ನಡೆಸುವ ಮೂಲಕ ರಾಜಧಾನಿ ಬೆಂಗಳೂರಿನಲ್ಲಿ…

ಕೇಂದ್ರ ಸರಕಾರ ದೇಶವನ್ನು ಮಾರಲು ಹೊರಟಿದೆ – ಯುದ್ಧವೀರ ಸಿಂಗ್

ಹಾವೇರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನ ವಿರೋಧಿಸಿ ಹಾವೇರಿಯಲ್ಲಿ ರೈತರ ಮಹಾ ಪಂಚಾಯತ್ ಸಮಾವೇಶ ನಡೆಯಿತು. ಹಾವೇರಿ…

ಮೂವರು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ತ್ರಿಶೂರ್: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿವೆ. ಇದರಿಂದ ಬಿಜೆಪಿಗೆ…

ಲಾಕ್ಡೌನ್, ಸೆಮಿ‌ಲಾಕ್ಡೌನ್ ಪ್ರಸ್ತಾಪ ಸರಕಾರದ ಮುಂದೆ ಇಲ್ಲ

ಛಬ್ಬಿ, (ಹುಬ್ಬಳ್ಳಿ): ರಾಜ್ಯದಲ್ಲಿ ನಾವು ಕೋವಿಡ್ ನಡುವೆಯೂ ಬದುಕಬೇಕಿದೆ. ಹೀಗಾಗಿ ಸುರಕ್ಷತಾ ಅಂತರ ಕಾಪಾಡಿಕೊಂಡು ಹೋಗಬೇಕಿದೆ. ಲಾಕ್ ಡೌನ್ ಹಾಗೂ ಸೆಮಿ…

ದೆಹಲಿಯಂತೆ ಬೆಂಗಳೂರಿನಲ್ಲಿ ಹೋರಾಟ ಆರಂಭಿಸುವಂತೆ ಟಿಕಾಯತ್ ಕರೆ

ಶಿವಮೊಗ್ಗ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ನಡೆಸಲು ಎಲ್ಲರೂ ದೆಹಲಿಗೆ ಬರುವ ಅಗತ್ಯವಿಲ್ಲ. ದೆಹಲಿಯಂತೆ ಬೆಂಗಳೂರಿನಲ್ಲಿ ಹೋರಾಟ ಆರಂಭಿಸಿ ವಿಧಾನಸೌಧ ಸುತ್ತುವರಿಯಬೇಕು…

“ಯಾವ ಪುರುಷಾರ್ಥಕ್ಕೆ ದಂಗೆ ಎದ್ದು ಸರ್ಕಾರ ಬೀಳಿಸಿದೆವೋ”- ಎಚ್.ವಿಶ್ವನಾಥ್

ರಾಜ್ಯದಲ್ಲಿರುವುದು ಅಡ್ಜಸ್ಟ್​ಮೆಂಟ್ ಸರಕಾರ ಮೈಸೂರು: ರಾಜ್ಯದಲ್ಲಿ ಈಗ ಇರುವುದು ಬಿಜೆಪಿ ಸರ್ಕಾರ ಅಲ್ಲ. ಅದು ಒಬ್ಬರನ್ನೊಬ್ಬರು ರಕ್ಷಣೆ ಮಾಡುತ್ತಿರುವ ನ್ಯಾಷನಲ್ ಸರ್ಕಾರ…

  • ಮಧ್ಯಮ ವರ್ಗದ ಸಂಖ್ಯೆಯಲ್ಲೂ ಮೂರನೇ ಒಂದು ಭಾಗದಷ್ಟು ಕುಸಿತ!


ಕೊರೋನಾ
ಸಾಂಕ್ರಾಮಿಕ ರೋಗದಿಂದಾಗಿ ಪ್ರಸ್ತುತ ಇಡೀ ವಿಶ್ವದ ಆರ್ಥಿಕತೆ ಕುಸಿತ ಕಂಡಿದೆ. ಅದರಲ್ಲೂ ಅಭಿವೃದ್ಧಿ ಶೀಲ ರಾಷ್ಟ್ರಗಳ ಕಥೆ ಹೇಳ ತೀರದಂತಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಭಾಗಶಃ ಎಲ್ಲಾ ದೇಶಗಳ ಆರ್ಥಿಕತೆ ಪಾತಾಳಕ್ಕೆ ಕುಸಿದಿತ್ತು. ಇದಕ್ಕೆ ಭಾರತವೂ ಹೊರತಾಗಿರಲಿಲ್ಲ. ಪರಿಣಾಮ ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದ ಉಂಟಾದ ಆರ್ಥಿಕ ಹಿಂಜರಿತದಿಂದಾಗಿ ಭಾರತದ ಮಧ್ಯಮ ವರ್ಗವು 2020 ರಲ್ಲಿ ಮೂರನೇ ಒಂದು ಭಾಗದಷ್ಟು ಕುಗ್ಗಿದೆ. ದೇಶದ ಬಡವರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ವಾಷಿಂಗ್ಟನ್ ಮೂಲದ ಪ್ಯೂ ರಿಸರ್ಚ್ ಸಂಸ್ಥೆಯ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ವಾಷಿಂಗ್ಟನ್ ಮೂಲದ ಎನ್‌ಜಿಒ ಪ್ಯೂ ರಿಸರ್ಚ್ ಗುರುವಾರ ಬಿಡುಗಡೆ ಮಾಡಿರುವ ತನ್ನ ವರದಿಯಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹಿಂಜರಿತ ಹೆಚ್ಚಾಗಿದ್ದು ಬಡವರ ಸಂಖ್ಯೆಗೆ ದುಪ್ಪಟ್ಟುಗೊಳ್ಳಲು ಕಾರಣ ಎಂದು ಉಲ್ಲೇಖಿಸಿದೆ.

ಆರ್ಥಿಕ ಕುಸಿತದ ಪರಿಣಾಮವಾಗಿ, ಭಾರತದ ಮಧ್ಯಮ ವರ್ಗವು ಯಾವುದೇ ಸಾಂಕ್ರಾಮಿಕ ರೋಗಗಳಿಲ್ಲದಿದ್ದರೆ ಅದು ತಲುಪಬಹುದಾದ ಸಂಖ್ಯೆಯಿಂದ 32 ಮಿಲಿಯನ್ಂತಲೂ ಕಡಿಮೆಯಾಗಿದೆ (ದೈನಂದಿನ ಆದಾಯವು 725 ರಿಂದ 1,450 ರೂಪಾಯಿ ಇರುವ ವರ್ಗ). ಸಾಂಕ್ರಾಮಿಕ ರೋಗದ ಮೊದಲು, 2020 ರಲ್ಲಿ ಭಾರತದಲ್ಲಿ 99 ಮಿಲಿಯನ್ ಜನರು ಮಧ್ಯಮ ವರ್ಗಕ್ಕೆ ಸೇರಿದವರು ಎಂದು ಅಂದಾಜಿಸಲಾಗಿದೆ. ಪ್ಯೂ ವರದಿ ಪ್ರಕಾರ, ಈ ಸಂಖ್ಯೆ ಈಗ 66 ಮಿಲಿಯನ್ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ. ಕೊರೋನಾ ಪ್ರೇರಿತ ಆರ್ಥಿಕ ಹಿಂಜರಿತದಿಂದಾಗಿ ಭಾರತದಲ್ಲಿ ಬಡವರ ಸಂಖ್ಯೆ (ದೈನಂದಿನ ಆದಾಯ 145 ರೂ. ಅಥವಾ ಅದಕ್ಕಿಂತ ಕಡಿಮೆ) 75 ಮಿಲಿಯನ್‌ಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದು ಬಡತನದ ಜಾಗತಿಕ ಹೆಚ್ಚಳದ ಶೇ.60 ರಷ್ಟಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಈಗ ಎಂದಿಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಆರ್ಥಿಕ ಹಿಂಜರಿತದ ಮೊದಲು ಅಂದಾಜು ಮಾಡಲಾದ 59 ದಶಲಕ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

ಭಾರತ ಮತ್ತು ಚೀನಾ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗವನ್ನು ಹೊಂದಿರುವುದರಿಂದ, ಪ್ಯೂ ರಿಸರ್ಚ್ ಎರಡೂ ದೇಶಗಳನ್ನು ಒಟ್ಟಿಗೆ ಅಧ್ಯಯನ ಮಾಡಿದೆ. ಭಾರತವು ಆಳವಾದ ಆರ್ಥಿಕ ಹಿಂಜರಿತದಲ್ಲಿ ಮುಳುಗಿತು. ಆದರೆ ಚೀನಾವು ಆರ್ಥಿಕ ಸಂಕುಚಿತತೆಯನ್ನು ತಡೆಯಲು ಸಾಧ್ಯವಾಯಿತು ಎಂದು ವರದಿ ವಿವರಿಸಿದೆ.

ಸಾಂಕ್ರಾಮಿಕ ರೋಗದ ಮೊದಲು, ವಿಶ್ವಬ್ಯಾಂಕ್ 2020 ರಲ್ಲಿ ಭಾರತದಲ್ಲಿ ನೈಜ ಜಿಡಿಪಿಯಲ್ಲಿ (ಶೇ. 5.8) ಮತ್ತು ಚೀನಾದಲ್ಲಿ (ಶೇ. 5.9) ಬಹುತೇಕ ಸಮಾನ ಬೆಳವಣಿಗೆಯನ್ನು ಅಂದಾಜಿಸಿತ್ತು.

ಬಿಜೆಪಿಯವರ ಹನಿಮೂನ್‌ ಯಾತ್ರೆ ಮುಗಿದಿದೆ : ಈಶ್ವರ್‌ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಬಿಜೆಪಿಯವರ ಹನಿಮೂನ್‌…

ವಸಾಹತುಶಾಹಿ ದೇಶದ್ರೋಹ ಕಾಯ್ದೆ ರದ್ದಾಗಲಿ: ನ್ಯಾ ಎಚ್‌.ಎನ್‌.ನಾಗಮೋಹನ್‌ ದಾಸ್

ಬೆಂಗಳೂರು: ‘ದೇಶದ್ರೋಹ, ಮಾನಹಾನಿ ಹಾಗೂ ನ್ಯಾಯಾಂಗ ನಿಂದನೆ ಕಾಯ್ದೆಗಳನ್ನು ಕಾನೂನಿನ ಪುಸ್ತಕದಿಂದಲೇ ತೆಗೆದುಹಾಕಬೇಕು. ಇವೆಲ್ಲಾ ವಸಾಹತುಶಾಹಿ ಕಾಯ್ದೆಗಳು. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ’…