ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ ನವ ದೆಹಲಿ: ವಕೀಲ ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ಅವರನ್ನು…
ವಿದ್ಯಮಾನ
ಸೆ.21 ರಿಂದ 30ರ ವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ
ಬೆಂಗಳೂರು ಗಲಭೆ, ಅತಿವೃಷ್ಟಿ ಹಾನಿ ಚರ್ಚೆ ಎಪಿಎಂಸಿ, ಭೂಸುಧಾರಣೆ ತಿದ್ದುಪಡಿ ಸುಗ್ರೀವಾಜ್ಞೆಗಳಿಗೆ ಅಂಗೀಕಾರ ಬೆಂಗಳೂರು: ರಾಜ್ಯ ಮುಂಗಾರು ಅಧಿವೇಶನ ಸೆಪ್ಟೆಂಬರ್…
SDPI ನಿಷೇಧಕ್ಕೆ ಸಚಿವ ಸಂಪುಟ ಸಭೆಯಲ್ಲಿ ಸಚಿವರ ಒತ್ತಡ
– ಕಾನೂನು ಇಲಾಖೆ ವರದಿ ಬಳಿಕ ಕೇಂದ್ರಕ್ಕೆ ಶಿಫಾರಸು ಬೆಂಗಳೂರು: ಪುಲಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ನಿವಾಸ ಮೂರ್ತಿ…
ವಿಚಾರಣೆ ಮುಂದೂಡುವಂತೆ ಭೂಷಣ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ತೀರ್ಪು ಪರಿಶೀಲನೆ ಅರ್ಜಿ ಪರಿಗಣಿಸುವವರೆಗೂ ವಿಚಾರಣೆ ಮುಂದೂಡಲು ಮನವಿ ಮಾಡಿದ್ದ ಭೂಷಣ್ ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತನ್ನ ವಿರುದ್ಧ ಸುಪ್ರೀಂ…
ಹಿಂದಿ ಹೇರಿಕೆಗೆ ವಿರೋಧ; ದ್ವಿಭಾಷಾ ನೀತಿಗೆ ಒತ್ತಾಯಿಸಿ ಟ್ವಿಟ್ಟರ್ ಅಭಿಯಾನ
ಟ್ವಿಟರ್ನಲ್ಲಿ ಟ್ರೆಂಡ್ ಆಯ್ತು #WeWantTwoLanguagePolicy ಹ್ಯಾಷ್ಟ್ಯಾಗ್ ಬೆಂಗಳೂರು: ಕನ್ನಡಿಗರಿಗೆ ಇಂಗ್ಲಿಷ್ ಜೊತೆಗೆ ಹಿಂದಿ ಭಾಷೆಯನ್ನೂ ಕಲಿಯಲು ಒತ್ತಡ ಹೇರಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು ಗಲಭೆ: ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮನವಿ
ಗಲಭೆ ಸಂಬಂಧ 65ಕ್ಕೂ ಹೆಚ್ಚು ಪ್ರಕರಣಗಳ ದಾಖಲು ಅಪಾರ ಸಾರ್ವಜನಿಕ, ಖಾಸಗಿ ಆಸ್ತಿಪಾಸ್ತಿ ಹಾನಿ ಬೆಂಗಳೂರು: ಆಗಸ್ಟ್ 11 ರಂದು ನಗರದ…
ಅದಾನಿ ಗ್ರೂಪ್ ಗೆ ದೇಶದ 3 ವಿಮಾನ ನಿಲ್ದಾಣ ಗುತ್ತಿಗೆ: ಕೇಂದ್ರ ಸಂಪುಟ ಒಪ್ಪಿಗೆ
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನವದೆಹಲಿ: ಸಾರ್ವಜನಿಕ ಖಾಸಗಿ ಸಹಭಾಗಿತ್ವದ(ಪಿಪಿಪಿ) ಮೂಲಕ ಭಾರತದ…
ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಸಿಇಟಿ ನಡೆಸಲು ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನವದೆಹಲಿ: ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಕಂಪ್ಯೂಟರ್ ಆಧಾರಿತ…
ಗಾಂಧಿ ಕುಟುಂಬದ ಹೊರತಾದವರು ಅಧ್ಯಕ್ಷರಾಗಲಿ: ಪ್ರಿಯಾಂಕಾ ಗಾಂಧಿ
ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ನಾವು ನಮ್ಮ ನಾಯಕ (ಬಾಸ್) ಎಂದು ಒಪ್ಪಿಕೊಳ್ಳಲು ಸಿದ್ಧರಿದ್ದೇವೆ: ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಘಾತಕಾರಿ ಸೋಲನುಭವಿಸಿದ…
ಪ್ರಶಾಂತ್ ಭೂಷಣ್ ದೋಷಿ : ಪ್ರಜ್ಞಾವಲಯದಿಂದ ವ್ಯಾಪಕ ಆಕ್ರೋಶ
“ಆತಂಕಕಾರಿ” ತೀರ್ಪು: ಸೀತಾರಾಮ್ ಯೆಚೂರಿ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ ಹಾಗೂ ಹಿರಿಯ…
ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರ ಪೂರ್ಣ ಪ್ರಮಾಣದ ಕಾರ್ಯಾರಂಭಕ್ಕೆ ಅನುಮತಿ: ಆಶ್ವಾಸನೆ
ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಶೋಧನಾ ಸಂಸ್ಥೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡ ಭಾಷಾ ಅಧ್ಯಯನ ಕೇಂದ್ರ ನವದೆಹಲಿ: ಬಹುದಿನಗಳ ಬೇಡಿಕೆಯಾದ…
ಫೇಸ್ಬುಕ್’ ವಿರುದ್ಧ ತನಿಖೆಗೆ ಒತ್ತಾಯಿಸಿ ಜುಕರ್ ಬರ್ಗೆಗೆ ಕಾಂಗ್ರೆಸ್ ಪತ್ರ
ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ಬರ್ಗ್ಗೆ ಪತ್ರ ಬರೆದ ಕಾಂಗ್ರೆಸ್ ನವದೆಹಲಿ: ಕೇಂದ್ರದ ಆಡಳಿತಾರೂಢ ಬಿಜೆಪಿ ಮತ್ತು ಫೇಸ್ ಬುಕ್ ಸಂಬಂಧದ ಕುರಿತು…
ಫೇಸ್ಬುಬಕ್-ಬಿಜೆಪಿ ನಂಟಿನ ತನಿಖೆಗೆ ಜೆಪಿಸಿ ರಚಿಸುವಂತೆ ಸಿಪಿಐ(ಎಂ) ಆಗ್ರಹ
ಹಗೆತನ ಉತ್ತೇಜನೆಯ ವಿರುದ್ಧ ತನ್ನದೇ ನೀತಿಯನ್ನು ಭಾರತದಲ್ಲಿ ಅನುಸರಿಸದ ಫೇಸ್ಬುಕ್ ದೆಹಲಿ: ಅಮೆರಿಕಾದ ‘ವಾಲ್ ಸ್ಟ್ರೀಟ್ ಜರ್ನಲ್’ ಪತ್ರಿಕೆ ಜಗತ್ತಿನ ಸಾಮಾಜಿಕ…
ಜನಪರ ಕಾಯ್ದೆಗಳ ತಿದ್ದುಪಡಿ: ರಾಜ್ಯವ್ಯಾಪಿ ಪ್ರತಿಭಟನೆಗೆ ಜೆಡಿಎಸ್ ಹೋರಾಟ
ಪಕ್ಷದ ಸಂಸದರು, ಶಾಸಕರು, ಜಿಲ್ಲಾ ಮುಖಂಡರೊಂದಿಗೆ ದೇವೇಗೌಡ ವರ್ಚುವಲ್ ಸಭೆ ಬೆಂಗಳೂರು: ಕೆಲವು ಜನಪರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಸುಗ್ರಿವಾಜ್ಞೆ…
ಫೇಸ್ಬುಕ್ ಕುರಿತ ಮಾಧ್ಯಮ ವರದಿ ನಂತರ ಬೆದರಿಕೆ: ದೂರು
ದೆಹಲಿ ಪೊಲೀಸರಿಗೆ ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿ ಅಂಕಿ ದಾಸ್ ದೂರು ನವದೆಹಲಿ: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಮುಖಂಡರ ದ್ವೇಷ…
NEET-JEE ಪರೀಕ್ಷೆ ಮುಂದೂಡಿಕೆಗೆ ಸುಪ್ರೀಂ ನಕಾರ
ವಿದ್ಯಾರ್ಥಿಗಳ ಭವಿಷ್ಯವನ್ನು ಬಲಿಕೊಡುವುದು ಸರಿಯಲ್ಲ ನವದೆಹಲಿ: ಕೊರೋನಾ ವೈರಸ್ ಇರುವ ಕಾರಣ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ NEET…
ಪ್ರಶಾಂತ ಭೂಷಣ ಕುರಿತ ತೀರ್ಪು: ಅಸಹಿಷ್ಣುತೆಯ ಪ್ರದರ್ಶನ -ಸಿಪಿಐ(ಎಂ) ಪೊಲಿಟ್ ಬ್ಯುರೊ
ತೀರ್ಪನ್ನು ಮರುಪರಿಶೀಲಿಸುವುದು, ಶಿಕ್ಷೆ ವಿಧಿಸದಿರುವುದು ಒಳ್ಳೆಯದು ನವದೆಹಲಿ: ಹಿರಿಯ ವಕೀಲ ಪ್ರಶಾಂತ ಭೂಷಣ ಅವರು ನ್ಯಾಯಾಲಯದ ನಿಂದನೆ ಮಾಡಿದ್ದಾರೆ ಎಂದುಸುಪ್ರಿಂ ಕೋರ್ಟಿನ ಮೂವರು ನ್ಯಾಯಾಧೀಶರ ಪೀಠ ಕೊಟ್ಟಿರುವ…
ದಸರಾ ಮೇಲೆ ಕೊರೊನಾ ಕರಿನೆರಳು
ಕೇಂದ್ರದ ಮಾರ್ಗಸೂಚಿ ಮೇಲೆ ನಿರ್ಧಾರ ಅದ್ಧೂರಿ ಬದಲು ಸರಳ ಸಾಂಪ್ರದಾಯಿಕ ದಸರಾ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ಅದ್ಧೂರಿಯಾಗಿ ನಡೆಯುವುದು…
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ ವಿದಾಯ
ನವದೆಹಲಿ: ಭಾರತ ಕ್ರಿಕೆಟ್ ತಂಡದ ಯಶಸ್ವಿ ನಾಯಕನೆಂದೇ ಖ್ಯಾತವಾಗಿರುವ ಮಹೇಂದ್ರಸಿಂಗ್ ಧೋನಿ ಮತ್ತು ಎಡಗೈ ಬ್ಯಾಟ್ಸ್ಮನ್ ಸುರೇಶ್ ರೈನಾ ಎಲ್ಲಾ ಬಗೆಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಣೆ ಮಾಡಲಿದ್ದಾರೆ ಎಂದು ಎರಡು ವರ್ಷಗಳಿಂದ ಚರ್ಚೆ ನಡೆಯುತ್ತಿತ್ತು. ಆದರೆ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳುತ್ತಿದ್ದ ಧೋನಿ ಈಗ ವಿದಾಯ ಘೋಷಿಸಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ https://www.instagram.com/p/CD6ZQn1lGBi/ ವಿಡಿಯೊವನ್ನು ಪೋಸ್ಟ್ ಮಾಡಿರುವ ಧೋನಿ,
ನಿಮ್ಮ ಪ್ರೀತಿ, ಅಭಿಮಾನ ಮತ್ತು ಬೆಂಬಲಕ್ಕೆ ನನ್ನ ಧನ್ಯವಾದಗಳು. ಇಂದು (ಶನಿವಾರ) ಸಂಜೆ 7.29ಕ್ಕೆ ಕ್ಕೆ ನಾನು ನಿವೃತ್ತಿ ಹೊಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ.
2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು.ಭಾರತಕ್ಕೆ ಎರಡು ಬಾರಿ ವಿಶ್ವಕಪ್ ತಂದುಕೊಂಡ ಕೀರ್ತಿ ಧೋನಿಗೆ ಸಲ್ಲುತ್ತದೆ. ಧೋನಿ ಕೊನೆಯ ಬಾರಿ 2019 ವಿಶ್ವಕಪ್ನಲ್ಲಿ ಸೆಮಿ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿದಿದ್ದರು.
2019 ಏಕದಿನ ವಿಶ್ವಕಪ್ನಲ್ಲಿ ಸೆಮಿಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ, ಕ್ರಿಕೆಟ್ ರಂಗದಿಂದ ದೂರವುಳಿದಿದ್ದರು. ಸುದೀರ್ಘ ವಿಶ್ರಾಂತಿಯಲ್ಲಿದ್ದ ಮಹಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪುನರಾಗಮನ ಮಾಡುತ್ತಾರ ಅಥವಾ ಇಲ್ಲವೇ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿದ್ದವು. ಅಲ್ಲದೆ ಟಿ-20 ವಿಶ್ವಕಪ್ನಲ್ಲೂ ಭಾಗವಹಿಸುವರೇ ಎಂಬುದು ಅನುಮಾನವೆನಿತ್ತು. ಈ ಮಧ್ಯೆ ಬಿಸಿಸಿಐ ವಾರ್ಷಿಕ ಗುತ್ತಿಗೆ ಒಪ್ಪಂದದಿಂದಲೂ ವಿಶ್ವಕಪ್ ವಿಜೇತ ಮಾಜಿ ನಾಯಕರನ್ನು ಹೊರಗಿಡಲಾಗಿತು. ಯುವ ಆಟಗಾರರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕ್ರಿಕೆಟ್ ರಂಗದಿಂದ ದೂರವುಳಿದಿದ್ದ 38ರ ಹರೆಯದ ಮಹೇಂದ್ರ ಸಿಂಗ್ ಧೋನಿ ಸದ್ಯ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಸಲ್ಲಿಸುವ ಮೂಲಕ ಭಾರತ ತಂಡದಿಂದ ದೂರ ಸರಿದಿದ್ದಾರೆ.
2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಎಂಎಸ್ ಧೋನಿ ಪದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ-20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು. ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ. ’ಕ್ಯಾಪ್ಟನ್ ಕೂಲ್‘ ಎಂದೇ ಖ್ಯಾತರಾಗಿರುವ ಧೋನಿ ಮುಂದಿನ ತಿಂಗಳು ಯುಎಇಯಲ್ಲಿ ನಡೆಯಲಿರುವ ಐಪಿಎಲ್ 13ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುವರು. ಪೂರ್ವಸಿದ್ಧತಾ ಶಿಬಿರದಲ್ಲಿ ಭಾಗವಹಿಸಲು ಅವರು ಶುಕ್ರವಾರ ಚೆನ್ನೈಗೆ ಬಂದಿಳಿದ್ದಾರೆ
ಜಾರ್ಖಂಡ್ ರಾಜಧಾನಿ ರಾಂಚಿಯ ಧೋನಿ ಹೆಚ್ಚಾಗಿ ಬ್ಯಾಟಿಂಗ್ ಮಾಡಿದ್ದು 5 ಅಥವಾ 7ನೇ ಕ್ರಮಾಂಕದಲ್ಲಿ. ಆದರೂ 350 ಏಕದಿನ ಪಂದ್ಯಗಳಿಂದ 10773 ರನ್ಗಳನ್ನು ಗಳಿಸಿದ್ದಾರೆ. ಅದರಲ್ಲಿ10 ಶತಕ ಮತ್ತು 73 ಅರ್ಧಶತಕಗಳು ಇವೆ.90 ಟೆಸ್ಟ್ಗಳಲ್ಲಿ 4876 ರನ್ ಗಳನ್ನು ಕಲೆಹಾಕಿದ್ದರು. ಅದರಲ್ಲಿ ಆರು ಶತಕ, ಒಂದು ದ್ವಿಶತಕ ಮತ್ತು 33 ಅರ್ಧಶತಕಗಳು ಸೇರಿವೆ.ಟಿ20 ಕ್ರಿಕೆಟ್ನಲ್ಲಿ 98 ಪಂದ್ಯಗಳನ್ನು ಆಡಿ 4432 ರನ್ಗಳನ್ನು ಗಳಿಸಿದ್ದಾರೆ. ಎರಡು ಅರ್ಧಶತಕಗಳು ಇವೆ.
ಸಂವಿಧಾನವನ್ನು ರಕ್ಷಿಸೋಣ, ಭಾರತದ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸೋಣ : ಪ್ರತಿಜ್ಞೆ ಸ್ವೀಕಾರ
ಪ್ರತಿಜ್ಞೆ ಸ್ವೀಕರಿಸಿ ಸಿಪಿಐಎಂ ಸ್ವಾತಂತ್ರ್ಯ ದಿನಾಚರಣೆ ಬೆಂಗಳೂರು: ನಮ್ಮ ಸಂವಿಧಾನವನ್ನು ಸುರಕ್ಷಿತಗೊಳಿಸುತ್ತೇವೆ ಮತ್ತು ಭಾರತದ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸುತ್ತೇವೆ ಎಂದು…