ಕೊಡುಗೆಗಳು ಮತ್ತು ರಾಜಕಾರಣ

                               …

ಎರ್ಡೊಗಾನ್/ಎಕೆಪಿ ಪುನರಾಯ್ಕೆ, ‘ಚುನಾಯಿತ ಅಧಿಕಾರಶಾಹಿ’ಯ ಸಫಲ ಮಾದರಿ ?

– ವಸಂತರಾಜ ಎನ್.ಕೆ ತುರ್ಕಿಯ ಇತ್ತೀಚಿನ ಚುನಾವಣೆ ಆ ದೇಶದೊಳಗೂ, ಜಾಗತಿಕವಾಗಿಯೂ ಅಭೂತಪೂರ್ವ ಕುತೂಹಲ, ನಿರೀಕ್ಷೆ, ಆತಂಕಗಳನ್ನು ಮೂಡಿಸಿತ್ತು. ಎರ್ಡೊಗಾನ್ ಮತ್ತು…

ಮಿಲಿಟರಿ ಮೈತ್ರಿಕೂಟದತ್ತ ಜಾರುತ್ತಿರುವ ಭಾರತ

ಪ್ರಕಾಶ್ ಕಾರತ್ ಜಗತ್ತಿನಲ್ಲಿ ಬಹುಪಕ್ಷೀಯತೆ ಹೆಚ್ಚುತ್ತಿರುವಾಗ ಮತ್ತು ಅಮೆರಿಕದ ಮಿತ್ರರಾಗಿರುವ ಮಧ್ಯಮ ಪ್ರಮಾಣದ ಬಲಿಷ್ಠ ದೇಶಗಳು ಕೂಡ ತಮ್ಮ ಮಿಲಿಟರಿ ಕಾರ್ಯತಂತ್ರದ…

ಮಹಿಳಾ ಕುಸ್ತಿಪಟುಗಳ ಮೇಲೆ ಪೋಲೀಸರ ಕಾರ್ಯಾಚರಣೆಗೆ ವ್ಯಾಪಕ ವಿರೋಧ : ಮಹಿಳೆಯರು, ರೈತರು ಮತ್ತು ಚಿಂತಕರ ಖಂಡನೆ

ಹೊಸ ಸಂಸ್‍ ಭವನದ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದಾಗಲೇ  ಮಹಿಳಾ ಗೌರನ ಪಂಚಾಯತ್‍ನಲ್ಲಿ ಭಾಗವಹಿಸಲು ಆ ಭವನದತ್ತ ತೆರಳುತ್ತಿದ್ದ ಕುಸ್ತಿಪಟುಗಳು ಮತ್ತು ಅವರ…

ಸಂವಿಧಾನದ ಉಲ್ಲಂಘನೆಗೆ ಬಹಿಷ್ಕಾರ ಉತ್ತರವಾಗಲಾರದು

– ಮೂಲ  : ಸುಧೀಂದ್ರ ಕುಲಕರ್ಣಿ, ಅನು :  ನಾ ದಿವಾಕರ ಕೃಪೆ : ದ ಕ್ವಿಂಟ್‌ ಮೇ 2014 ರಲ್ಲಿ…

ಈ ಸರ್ಕಾರ ನ್ಯಾಯಯುತ ಆಳ್ವಿಕೆ ನೀಡುತ್ತದೆಯೇ ?

ಜನಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿ ಕೆಲವು ಜನವಿರೋಧಿ ಕಾಯ್ದೆಗಳನ್ನೂ ರದ್ದುಪಡಿಸಬೇಕಿದೆ ಮೂಲ : ಮೇಜರ್‌ ಜನರಲ್‌ ಎಸ್‌ ಜಿ ಒಂಬತ್ಕೆರೆ (ನಿವೃತ್ತ) Will…

ಲೋಕಸಭೆ ಚುನಾವಣೆಗೂ ಮುನ್ನವೇ ಶುರುವಾಗಿದೆ ಬಿಜೆಪಿಯ ಅಂತ್ಯ..!

 – ಸಿ.ಸಿದ್ದಯ್ಯ 2024ರ ಲೋಕಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ಅಂತ್ಯ ಆರಂಭವಾಗಿದೆ ಎಂದು ದೇಶದ ಹಲವು ಹಿರಿಯ ರಾಜಕೀಯ ನಾಯಕರು ಭವಿಷ್ಯ…

ಬೆಳಗಾವಿ : ಸ್ಮಾರ್ಟ್ ಸಿಟಿಯೆಂದರೆ ಕುಡಿಯುವ ನೀರಿಗೆ 10 ದಿನ ಕಾಯುವುದೇ?

ಮೂಲ : ನಿಖಿಲ್ ಕಾರಿಯಪ್ಪ, ನ್ಯೂಸ್ ಕ್ಲಿಕ್ ಏಪ್ರಿಲ್ 28, ಅನುವಾದ : ಟಿ.ಸುರೇಂದ್ರ ರಾವ್ ಮಾನ್ಯ ಪ್ರಧಾನ ಮಂತ್ರಿ ಮೋದಿಯವರ…

ಉಚಿತ ಸವಲತ್ತುಗಳ ರಾಜಕೀಯ

  ಎಂ.ಚಂದ್ರ ಪುಜಾರಿ   ರಾಜಕೀಯ ಪಕ್ಷಗಳು ಘೋಷಿಸುವ ಅಕ್ಕಿ, ವಿದ್ಯುತ್, ನಿರುದ್ಯೋಗ ಭತ್ತೆ, ಬಸ್ ಟಿಕೇಟು, ಗ್ಯಾಸ್ ಸಿಲಿಂಡರ್, ಹಾಲು…

ಬಿಜೆಪಿ ಸೋಲಿನತ್ತ ಸಾಗುತ್ತಿದೆ, ಜನದನಿ ವಿಧಾನಸಭೆಯಲ್ಲಿ ಮೊಳಗಲಿದೆ

– ವಸಂತರಾಜ ಎನ್ ಕೆ   ಚುನಾವಣಾ ಕದನ ನಿರ್ಣಾಯಕ ಹಂತದಲ್ಲಿದ್ದು, ಪ್ರಚಾರಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಕಾಂಗ್ರೆಸ್,…

ಪಶ್ಚಿಮ ಏಶ್ಯಾದಲ್ಲಿ ಶಾಂತಿ, ರಾಜಿಯ ಗಾಳಿ ಬೀಸುತ್ತಿದೆ.

                               …

ಕರ್ನಾಟಕ ಶಾಸಕರು ಭಾರತದ ಅತಿ ಶ್ರೀಮಂತ ಶಾಸಕರು

ನವ ಉದಾರವಾದ ನೀತಿಗಳು ಒಂದೆಡೆ ಬಹುಸಂಖ್ಯೆಯ ಜನ ವಿಭಾಗಗಳನ್ನು ತೀವ್ರ ಸಂಕಷ್ಟ, ಬಡತನದೆಡೆಗೆ ದೂಡುತ್ತಿವೆ. ಇನ್ನೊಂದೆಡೆ, ಕೆಲವೇ ಕೆಲವು ಜನ ವಿಭಾಗಗಳು…

ಸಂಸತ್ತು ಕಣ್ಮರೆಯಾಗುವ ಅಪಾಯ

                         – ಸಿ.ಸಿದ್ದಯ್ಯ ವಿಶ್ವದ ಅತಿದೊಡ್ಡ…

ಕೇರಳದಲ್ಲಿ ಕ್ರೈಸ್ತರ ಕುರಿತು ಸಿನಿಕತನದ ಧೋರಣೆ

ಪ್ರಕಾಶ್ ಕಾರತ್                ಅನು: ವಿಶ್ವ ಏಪ್ರಿಲ್ ೯ರಂದು ಈಸ್ಟರ್ ದಿನ ಪ್ರಧಾನಿ…

ಬಿಜೆಪಿ ಪಕ್ಷದೊಳಗಿನ ಬಂಡಾಯ ಜನತೆಯೊಳಗೆ ತೀವ್ರ ಮಡುಗಟ್ಟಿರುವ ಅತೃಪ್ತಿಯ ಪ್ರತಿಫಲನವೂ ಹೌದು!

ಎಸ್.ವೈ.ಜಿ. ಸ್ಪೋಟಗೊಳ್ಳುತ್ತಿರುವ ಒಳ ಬಂಡಾಯಗಳು ರಾಜ್ಯದ ರಾಜಕಾರಣದಲ್ಲಿ ಬಿಜೆಪಿ ಪಕ್ಷದೊಳಗಿನ ಈ ಬಾರಿ ಬಂಡಾಯ ಬಹಳ ಮಹತ್ವದ ಅಂಶ. ಇದು ಜನತೆಯೊಳಗೆ…

‘ಸತ್ಯಪಾಲ್ ಮಲಿಕ್ ಸಂದರ್ಶನ : ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಮೋದಿ ಸರ್ಕಾರ ಉತ್ತರಿಸಲೇಬೇಕು’

“ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಶ್ರೀ . ಸತ್ಯಪಾಲ್ ಮಲಿಕ್  ಎತ್ತಿರುವ ಎಲ್ಲಾ ಗಂಭೀರ ಆರೋಪಗಳ ಬಗ್ಗೆ  ಮೋದಿ ಸರ್ಕಾರವು ಸ್ಪಷ್ಟಗೊಳಿಸಬೇಕು, ಅವಕ್ಕೆಲ್ಲ ಉತ್ತರಿಸಬೇಕು” ಎಂದು ಸಿಪಿಐ(ಎಂ) ಪೊಲಿಟ್ ಬ್ಯೂರೋ ಆಗ್ರಹಿಸಿದೆ. “40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಕುರಿತಂತೆ ಆರೋಪಗಳು ನಮ್ಮ ದೇಶದ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಷಯವಾಗಿದೆ. ನಮ್ಮ ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವಲ್ಲಿ ಯಾವುದೇ ಲೋಪವಾಗುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಪೊಲಿಟ್‍ಬ್ಯುರೊ ಹೇಳಿದೆ. ಇದು ಸರಕಾರದ ತಪ್ಪಿನಿಂದಾಗಿ ಸಂಭವಿಸಿರುವ ದುರಂತ, ಸಿಆರ್ ಪಿ ಎಫ್ ನವರು ಕೇಳಿದಂತೆ  ದಳದ ಸದಸ್ಯರನ್ನು ಸಾಗಿಸಲು ಐದು ವಿಮಾನಗಳನ್ನು  ಕೊಟ್ಟಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಪ್ರಧಾನ ಮಂತ್ರಿಗಳಿಗೆ ಹೇಳಿದಾಗ ಅವರು ಈಗ ಈ ಬಗ್ಗೆ ಸುಮ್ಮನಿರಿ ಎಂದು ಹೇಳಿದುದಾಗಿ ಪ್ರಖ್ಯಾತ ಪತ್ರಕರ್ತ ಕರಣ್ ಥಾಪರ್‍ ರೊಂದಿಗೆ ಸಂದರ್ಶನದಲ್ಲಿ ಸತ್ಯಪಾಲ್‍ ಮಲಿಕ್‍ ಅವರು ಹೇಳಿದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು. ತನಗೆ ಅಷ್ಟು ಹೊತ್ತಿಗೆ ಗೊತ್ತಾಗಿ ಹೋಗಿತ್ತು, ಈ ಎಲ್ಲಾ ದೋಷ ಪಾಕಿಸ್ತಾನದ ಕಡೆಗೆ ತಿರುಗಿಸಬೇಕಾಗಿತ್ತು, ಆದ್ದರಿಂದ ಮಾತಾಡುವುದು ಬೇಡ ಎಂದು ಹೇಳಲಾಗಿತ್ತು ಎಂದೂ ಮಲಿಕ್‍ ಹೇಳಿದ್ದಾರೆ.  ಈ ಘಟನೆಗೆ ಪ್ರತೀಕಾರವೆಂದು ಮುಂದೆ ಬಾಲಾಕೋಟ್‍ ವಿಮಾನ ದಾಳಿ ನಡೆಸಿ ಅದನ್ನು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಳಸಿಕೊಂಡದ್ದನ್ನು ಕೂಡ ಇಲ್ಲಿ ನೆನಪಿಸಿಕೊಳ್ಳಬಹುದು. “ಸಂವಿಧಾನದ 370 ಮತ್ತು 35 ಎ ಕಲಮುಗಳನ್ನು  ರದ್ದುಗೊಳಿಸಿದ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ರಾಜ್ಯವನ್ನು ವಿಸರ್ಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿದ್ದಕ್ಕೆ ಸಂಬಂಧಿಸಿದ ಆರೋಪಗಳು ಕೂಡ ಅಷ್ಟೇ ಗಂಭೀರವಾಗಿವೆ” ಎಂದೂ ಸಿಪಿಐ(ಎಂ) ಪೊಲಿಟ್‍ಬ್ಯುರೊ ಆತಂಕ ವ್ಯಕ್ತಪಡಿಸಿದೆ.   ಆಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯಿದ್ದು, ಅಲ್ಲಿಯ ಆಡಳಿತಕ್ಕೆ  ಪೂರ್ಣ ಹೊಣೆಗಾರರಿದ್ದ ರಾಜ್ಯಪಾಲರಿಗೂ ಹಿಂದಿನ ರಾತ್ರಿಯ ವರೆಗೂ ಇದರ ಸುಳಿವಿರಲಿಲ್ಲ ಎಂದು ಈ ಸಂದರ್ಶನದಿಂದ ಈಗ ತಿಳಿದು ಬಂದಿದೆ. ಅಲ್ಲದೆ ಪ್ರಧಾನಿಗಳಿಗೆ ಕಾಶ್ಮೀರದ ಬಗ್ಗೆ ಸರಿಯಾದ ಮಾಹಿತಿ ಇರಲಿಲ್ಲ, ಅದನ್ನು ಪಡೆದುಕೊಳ್ಳಬೇಕು ಎಂದನಿಸದಷ್ಟು ದರ್ಪ ಅವರಲ್ಲಿದ್ದಂತಿತ್ತು ಎಂದೂ ಸತ್ಪಾಲ್‍ ಮಲಿಕ್‍ ಸಂದರ್ಶನದಲ್ಲಿ ಸೂಚಿಸಿದ್ದಾರೆ ಎಂಬುದನ್ನು ಕೂಡ ಇಲ್ಲಿ ಗಮನಿಸಬಹುದು. “ಈ ವಿಷಯಗಳ ಬಗ್ಗೆ ಮೋದಿ ಸರ್ಕಾರದ ಮೌನವು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಭಾರತದ ಐಕ್ಯತೆ  ಮತ್ತು ಸಮಗ್ರತೆ ಕುರಿತಂತೆ ಬಹಳ ಗಂಭೀರ ಪರಿಣಾಮಗಳನ್ನು ಬೀರುತ್ತದೆ. ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಸಾಂವಿಧಾನಿಕ ಪಾವಿತ್ರ್ಯದ ಹಿತದೃಷ್ಟಿಯಿಂದ ಮೋದಿ ಸರ್ಕಾರ ಈ ಆರೋಪಗಳಿಗೆ ಉತ್ತರಿಸಬೇಕು. ಮೋದಿ ಸರ್ಕಾರ ಮೌನವಾಗಿರಲು ಸಾಧ್ಯವಿಲ್ಲ” ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಮುಂದುವರೆದು ಹೇಳಿದೆ. 

ಫಿನ್ ಲ್ಯಾಂಡ್ : ನಾಟೋ ಕೂಟದ 31ನೆಯ ಸದಸ್ಯ, ಬಲಪಂಥೀಯ ಸರಕಾರ

  ಫಿನ್ ಲ್ಯಾಂಡ್ ಇತ್ತೀಚೆಗೆ ಎರಡು ಕಾರಣಗಳಿಗೆ ಸುದ್ದಿಯಲ್ಲಿತ್ತು. ಆದರೆ ಬಹುಶಃ ಎರಡಕ್ಕೂ ನೇರ ಸಂಬಂಧವಿಲ್ಲ. ಫಿನ್ ಲ್ಯಾಂಡ್ ನಾಟೋ ಮಿಲಿಟರಿ…

ಇರಾನ್-ಸೌದಿ ರಾಜಿ ಸಂಧಾನದತ್ತ, ರಾಯಭಾರ ಕಚೇರಿ ಆರಂಭಿಸುವ ಘೋಷಣೆ

ಪಶ್ಚಿಮ ಏಶ್ಯಾದ ಪ್ರಮುಖ ದೇಶಗಳೂ ಹಲವು ವರ್ಷಗಳಿಂದ ಪರಸ್ಪರ ವೈರತ್ವವನ್ನೂ ಹೊಂದಿದ್ದ ಇರಾನ್ ಮತ್ತು ಸೌದಿ ಅರೇಬಿಯಾ ರಾಜಿ ಸಂಧಾನ ಆರಂಭಿಸಿವೆ.…

ಮುಕ್ತಮಾರುಕಟ್ಟೆಯ ಸವಾಲುಗಳೂ ನಂದಿನಿಯ ಪ್ರಲಾಪವೂ

ನಾ ದಿವಾಕರ                    ನವ ಉದಾರವಾದದ ಮಾರುಕಟ್ಟೆ ಶಕ್ತಿಗಳು ಸಹಕಾರಿ…

ಆಮೂಲಾಗ್ರ ನ್ಯಾಯಾಂಗ ಬದಲಾವಣೆಗಳು : ಇಸ್ರೇಲ್ ಸಾಂವಿಧಾನಿಕ ಬಿಕ್ಕಟ್ಟು ಅಥವಾ ಆಂತರಿಕ ಯುದ್ಧದತ್ತ ?

  – ವಸಂತರಾಜ ಎನ್.ಕೆ. ಕಳೆದ ಮೂರು ತಿಂಗಳುಗಳಿಂದ ಇಸ್ರೇಲಿನ ನೆತನ್ಯಾಹು ಸರಕಾರ ಪ್ರಸ್ತಾವಿಸಿರುವ ನ್ಯಾಯಾಂಗದ ಆಮೂಲಾಗ್ರ ಬದಲಾವಣೆಗಳ ವಿರುದ್ಧ ಅಭೂತಪೂರ್ವವಾದ…