ಚಾಮುಂಡಿ ಕೇವಲ ಕಾಲ್ಪನಿಕ ವ್ಯಕ್ತಿ. ಆದರೆ ಮಹಿಶಾಸುರ ಜೀವಂತ ವ್ಯಕ್ತಿ: ಪ್ರೊಫೆಸರ್ ನಂಜರಾಜ ಅರಸ್

ಮೈಸೂರು: ಇಂದು, ಪ್ರೊಫೆಸರ್ ನಂಜರಾಜ ಅರಸ್ ಮಹಿಷ ದಸರಾ ಕಾರ್ಯಕ್ರಮದಲ್ಲಿ ಇದೀಗ ವಿವಾದಾತ್ಮಕ ಹೇಳಿಕೆ ನೀಡಿದ್ದು, ಚಾಮುಂಡಿ ಕೇವಲ ಕಾಲ್ಪನಿಕ ವ್ಯಕ್ತಿ. ಆದರೆ ಮಹಿಶಾಸುರ ಜೀವಂತ ವ್ಯಕ್ತಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿನ ಮಹಿಷ ದಸರಾದಲ್ಲಿ ಪ್ರೊಫೆಸರ್ ನಂಜರಾಜ್ ಅರಸ್ ಮಾತನಾಡಿ, ಚಾಮುಂಡಿ ಜೀವಂತ ವ್ಯಕ್ತಿ ಅಲ್ಲ. ಕೇವಲ ಕಾಲ್ಪನಿಕ. ಮಹಿಷಾಸುರ ಜೀವಂತ ವ್ಯಕ್ತಿ. ಚಾಮುಂಡಿ ಕೇವಲ ಕಾಲ್ಪನಿಕ ಅಸುರ ಮತ್ತು ರಾಕ್ಷಸ ಅನ್ನೋದು ಸಮುದಾಯಗಳ ಹೆಸರು ಎಂದರು.

ಇದನ್ನೂ ಓದಿ: ಕಲಬುರಗಿ: ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಸಾಲ – ಮಹಿಳೆ ಆತ್ಮಹತ್ಯೆ

ದೇವರ ಪುರಾಣ ಓದಿದರೆ ಸೂಸೈಡ್ ಮಾಡ್ಕೋಬೇಕು. ಇಷ್ಟು ಕೀಳಾದವರು ಎನಿಸುತ್ತದೆ. ಚಾಮುಂಡಿ ಮಹಿಷಾಸುರನನ್ನು ಕೊಂದಿಲ್ಲ. ಚಾಮುಂಡಿ ಜೀವಂತ ವ್ಯಕ್ತಿ ಅಲ್ಲ ಕೇವಲ ಕಾಲ್ಪನಿಕ ಎಂದು ಪ್ರೊಫೆಸರ್ ನಂಜರಾಜೇ ಇದೆ ವೇಳೆ ವಿವಾದಾತ್ಮಕ ಮಾತು ಹೇಳಿದ್ದಾರೆ.

ಇದನ್ನೂ ನೋಡಿ: ಸಾಲುಮರದ ತಿಮ್ಮಕ್ಕ | ರಚನೆ ಎನ್.ಕೆ ಹನುಮಂತಯ್ಯ, ಗಾಯನ: ಸಿ.ಅಶ್ವಥ್, ಸಂಗೀತ Janashakthi Media

Donate Janashakthi Media

Leave a Reply

Your email address will not be published. Required fields are marked *