ಚಂದ್ರಶೇಖರ ಪಾಟೀಲ ನಿಧನಕ್ಕೆ ಸಿಪಿಐ(ಎಂ) ಸಂತಾಪ

ಬೆಂಗಳೂರು: ಬಂಡಾಯ ಸಾಹಿತಿ, ಕವಿ, ನಾಟಕಕಾರ ಹಾಗೂ ಚಳವಳಿಯ ಒಡನಾಡಿ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ರಾಜ್ಯ ಸಮಿತಿ ಮುಖಂಡರು ಚಂಪಾ ಅವರ ನಿವಾಸಕ್ಕೆ ತೆರಳಿ ಭಾವಪೂರ್ಣ ನಮನ ಸಲ್ಲಿಸಿದರು.

ಸಿಪಿಐ(ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮೀನಾಕ್ಷಿಸುಂದರಂ, ಎಸ್. ವರಲಕ್ಷ್ಮೀ, ರಾಜ್ಯ ಸಮಿತಿ ಸದಸ್ಯರಾದ ಕೆ.ಎಸ್.ವಿಮಲ ಹಾಗೂ ಕೆ.ಮಹಾಂತೇಶ ಹಾಗೂ ಹಿರಿಯ ಸಂಗಾತಿ ಟಿ ಸುರೇಂದ್ರರಾವ್ ಹಾಜರಿದ್ದು ರಾಜ್ಯ ದುಡಿಯುವ ಜನರ ಪರವಾಗಿ ಶ್ರದ್ಧಾಂಜಲಿ ಸಲ್ಲಿಸಿದರು.

Donate Janashakthi Media

Leave a Reply

Your email address will not be published. Required fields are marked *