ನೇರಳೆ ಕೀಳಲು ಹೋದ ವಿಧ್ಯಾರ್ಥಿ ವಿದ್ಯುತ್ ಶಾಕ್‌ ತಗುಲಿ ಸಾವು

ಚಿಕ್ಕಮಗಳೂರು : ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೇರಳೆ ಹಣ್ಣು ಕೀಳಲು ಹೋದಾಗ ವಿದ್ಯುತ್ ಶಾಕ್‌ ತಗುಲಿ ಶಾಲಾ ಆವರಣದಲ್ಲೇ ಬಾಲಕ ಬಲಿಯಾದ ಘಟನೆ ಸಂಭವಿಸಿದೆ.

ಮೃತ ಬಾಲಕನನ್ನು ಆಕಾಶ್ (13) ಎಂದು ಗುರುತಿಸಲಾಗಿದೆ. ಶಾಲಾ ಆವರಣದಲ್ಲಿ ಮರದಲ್ಲಿ ನೇರಳೆ ಹಣ್ಣು ಕೀಳಲು ಹೋದಾಗ ಈ ಘಟನೆ ನಡೆದಿದೆ.

ಇದನ್ನು ಓದಿ : ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ: ಸಿದ್ದರಾಮಯ್ಯ

 ಮರ ಹತ್ತಿದ್ದ ಆಕಾಶ್ ಕೆಳಗೆ ಬೀಳುವಾಗ ವಿದ್ಯುತ್ ತಂತಿ ಹಿಡಿದಿದ್ದಾನೆ.

ವಿದ್ಯುತ್ ತಂತಿ ವಿದ್ಯುತ್ ಶಾಕ್‌ಹಿಡಿಯುತ್ತಿದ್ದಂತೆ ಆತನಿಗೆ ಕರೆಂಟ್ ಶಾಕ್ ತಗುಲಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ನೋಡಿ : ಲೋಕಮತ 2024 | ಪಶ್ಚಿಮ ರಾಜ್ಯಗಳಲ್ಲೂ ಬಿಜೆಪಿಗೆ ಹಿನ್ನಡೆ Janashakthi Media

Donate Janashakthi Media

Leave a Reply

Your email address will not be published. Required fields are marked *