ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ

ಮಂಡ್ಯ: ಕೆಲವು ದಿನಗಳ ಹಿಂದಷ್ಟೇ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದ್ದಂತಹ ಹೆಣ್ಣು ಭ್ರೂಣ ಹತ್ಯೆ ವಿಚಾರವಾದ ಬಳಿಕ ಈಗ ಮತ್ತೊಂದು ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಸುದ್ದಿ ವರದಿಯಾಗಿದೆ‌.

ಪಾಂಡವಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡಿದ ಆರೋಪದ ಮೇಲೆ ಪೊಲೀಸರು ಮೂವರು ಆರೋಪಿಗಳನ್ನು  ಬಂಧಿಸಿದ್ದಾರೆ.

ಆರೋಪಿಗಳನ್ನು ಇಲ್ಲಿನ ಟಿಹೆಚ್‌ಓ ಕಚೇರಿಯ   ಹಿಂಭಾಗದಲ್ಲಿ ಸರ್ಕಾರಿ ವಸತಿ ಗೃಹದಲ್ಲಿ ಈ ಕೃತ್ಯ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ  ಡಿಎಚ್‌ಓ ಡಾ.ಮೋಹನ್ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಇಂದು ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣಾಗತಿ ಸಾಧ್ಯತೆ

ಬಂಧಿತ ಆರೋಪಿಗಳನ್ನು ಆಂಬ್ಯುಲೆನ್ಸ್ ಚಾಲಕ ಆನಂದ್, ಆತನ ಪತ್ನಿ ಅಶ್ವಿನಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ಗರ್ಭಪಾರ್ತಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ನೋಡಿ: ಪೆನ್‌ಡ್ರೈವ್‌ ಪ್ರಕರಣ – ಮಹಿಳೆಯರ ಘನತೆಗೆ ಕುಂದುಂಟು ಮಾಡುತ್ತಿರುವವರ ಮೇಲೆ ಕ್ರಮಕ್ಕೆ ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *