ಕಳಪೆ ಆಹಾರ | ಕೆಎಸ್‌ಸಿಎ ಮ್ಯಾನೇಜ್ಮೆಂಟ್ ವಿರುದ್ಧ ದೂರು ದಾಖಲು

ಬೆಂಗಳೂರು: ಕೆಎಸ್ಸಿಎ ಮ್ಯಾನೇಜ್ಮೆಂಟ್ ವಿರುದ್ಧ ಕಳಪೆ ಆಹಾರ ಪೂರೈಕೆ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಎಂಬ ವ್ಯಕ್ತಿಗೆ ಫುಡ್‌ ಪಾಯ್ಸನ್‌ ಆದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. ಕಳಪೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ಭಾನುವಾರ ಆರ್ ಸಿಬಿ ಹಾಗೂ ಡೆಲ್ಲಿ ವಿರುದ್ಧದ ಪಂದ್ಯ ಏರ್ಪಟ್ಟಿತ್ತು. ಪಂದ್ಯ ವೀಕ್ಷಿಸಲು ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಚೈತನ್ಯ ಎಂಬುವವರು ಕ್ರೀಡಾಂಗಣದ ಕ್ಯಾಂಟೀನ್ ನಲ್ಲಿ ನೀಡಲಾಗಿದ್ದ ಆಹಾರವನ್ನು ಸೇವಿಸಿದ್ದಾರೆ. ಕೆಲ ಸಮಯದ ಬಳಿಕ ಅತೀವ ಹೊಟ್ಟೆನೋವು ಉಂಟಾಗಿದೆ.

ಇದನ್ನು ಓದಿ : ಭಾರತದ ಜೈಲುಗಳಲ್ಲಿ ಯಾವುದೇ ತಪ್ಪು ಮಾಡದ 9,600 ಕ್ಕೂ ಮಕ್ಕಳು

ತಕ್ಷಣವೇ ಸ್ಟೇಡಿಯಂ ಸಿಬ್ಬಂದಿಯ ನೆರವಿನಿಂದ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಫುಡ್ ಪಾಯಿಸನ್ ಎಂದು ದೃಢ ಪಟ್ಟಿದೆ. ಸದ್ಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕಳಪೆ

ಇದನ್ನು ನೋಡಿ : ಸಾಧಕನ ಹಿಂದೆ ಮಹಿಳೆ ಇರುತ್ತಾಳೆ ಎನ್ನುವುದು ಸರಿಯಲ್ಲ. ಪುರುಷರಿಗೆ ಜೊತೆಯಾಗಿ, ಸಮಭಾಗಿಯಾಗಿ ಇರುತ್ತಾಳೆ

Donate Janashakthi Media

Leave a Reply

Your email address will not be published. Required fields are marked *