ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ 5 ಹುಲಿಗಳನ್ನು ವಿಷ ಹಾಕಿ ಕೊಂದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 3 ಆರೋಪಿಗಳನ್ನು ಜೂನ್ 30 ಸೋಮವಾರದಂದು ಅರಣ್ಯ ಇಲಾಖೆ ಅಧಿಕಾರಿಗಳು ಹನೂರಿನ ಸಿವಿಲ್ ಮತ್ತು JMFC ಕೋರ್ಟಿಗೆ ಹಾಜರುಪಡಿಸಿದ್ದರು.
ಮೂವರು ಆರೋಪಿಗಳನ್ನು ಕೋನಪ್ಪ ಮಾದುರಾಜು ಹಾಗು ನಾಗರಾಜು ಎಂದು ಗುರುತಿಸಲಾಗಿದೆ. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಹೆಚ್ಚಿನ ವಿಚಾರಣೆಗೆ ಮೂರು ದಿನ ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಹೃದಯಾಘಾತದಿಂದ ಸರಣಿ ಸಾವುಗಳು: 40 ದಿನಗಳಲ್ಲಿ 21 ಮಂದಿ ಮೃತ
ಚಾಮರಾಜನಗರ ಜಿಲ್ಲೆಯ ಹನೂರಿನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.
ಇದನ್ನೂ ನೋಡಿ: ಅಶ್ರಫ್ ಗುಂಪು ಹತ್ಯೆ : PUCL, APCR, AILAJ ಸತ್ಯಶೋಧನಾ ವರದಿಯಲ್ಲಿ ಆಘಾತಕಾರಿ ಅಂಶಗಳು Janashakthi Media
