ಹಾಸನದ ಫಲಿತಾಂಶ ಖುಷಿ ತಂದಿಲ್ಲ

ಮಂಡ್ಯ: ಹಾಸನದ ಸೋಲು ಬಹಳ ಆಘಾತ ತಂದಿದೆ. ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ ಹಾಸನದ ಫಲಿತಾಂಶ ಖುಷಿ ತಂದಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹಾಸನದ ಫಲಿತಾಂಶ ಖುಷಿ ತಂದಿಲ್ಲ. ಜೊತೆಗೆ ಕರ್ನಾಟಕದಲ್ಲಿ ಇನ್ನೂ 4 – 5 ಸ್ಥಾನಗಳನ್ನು ಗೆಲ್ಲಬಹುದಿತ್ತು. ಆದರೆ ನಮ್ಮ ತಪ್ಪುಗಳಿಂದಾಗಿ 4 5 ಸ್ಥಾನ ಕಳೆದುಕೊಂಡಿದ್ದೇವೆ ಎಂದರು.

ಇದನ್ನೂ ಓದಿ: ನಿರೀಕ್ಷಿಸಿದಷ್ಟು ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಿಲ್ಲ: ಸಿ.ಟಿ.ರವಿ

ಎಕ್ಸಿಟ್‌ ಪೋಲ್‌ನಲ್ಲಿ ಇರುವಂತದ್ದು, ಫಲಿತಾಂಶದಲ್ಲಿ ಸ್ವಲ್ಪ ಏರಿಕೆ ಆಗಿದೆ. ಪ್ರಚಾರ ಪ್ರಾರಂಭವಾದ ನಂತರ ಹಲವು ರೀತಿಯಲ್ಲಿ ಕಾಂಗ್ರೆಸ್‌ ಅಪಪ್ರಚಾರ ಮಾಡಿದ್ದು ನಮಗೆ ಹಿನ್ನಡೆ ಆಗಿದೆ ಎಂದು ಹೇಳಿದರು.

ಇದನ್ನೂ ನೋಡಿ: ಬಿಜೆಪಿ ನಿದ್ದೆ ಗೆಡಿಸಿದ ಸಟ್ಟಾ ಬಜಾರ್ : INDIA ಮತ್ತು NDA ನಡುವೆ ತೀವ್ರ ಪೈಪೋಟಿ Janashakthi Media

Donate Janashakthi Media

Leave a Reply

Your email address will not be published. Required fields are marked *