ಮೂರು ಕ್ಷೇತ್ರಗಳಲ್ಲಿಯೂ ಜೆಡಿಎಸ್‌ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದ ಹೆಚ್ಡಿಕೆ

ಬೆಂಗಳೂರು: ಸಾರ್ವತ್ರಿಕ ಲೋಕಸಬಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್‌ ಸ್ಪರ್ಧಿಸಿರುವ ಮೂರು ಕ್ಷೇತ್ರಗಳಲ್ಲಿಯೂ ತಮ್ಮ ಅಭ್ಯರ್ಥಿಗಳು ಗೆಲ್ಲುವುದಾಗಿ ಮಾಜಿ ಸಿಎಂ ಎನ್ಡಿಎ ಒಕ್ಕೂಟ ಸೇರಿರುವ ಹೆಚ್.ಡಿ.ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದ್ದಾರೆ.

ದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಭ್ಯರ್ಥಿಗಳು ಕನಿಷ್ಠ 20 ಕ್ಷೇತ್ರಗಳಲ್ಲಿ ಜಯ ಗಳಿಸಲಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ಭಾರೀ ಬಿಗಿ ಭದ್ರತೆಯಲ್ಲಿ ಮತಎಣಿಕೆಗೆ ಸಿದ್ಧತೆ

ಅಕ್ರಮ ಚಟುವಟಿಕೆಗಳನ್ನು ಮಾಡುವುದಲ್ಲಿ ಮಾಸ್ಟರ್‌ಗಳು (ಕಾಂಗ್ರೆಸ್‌ನ ಡಿಕೆ ಬ್ರದರ‍್ಸ್) ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈತ್ರಿ ಅಭ್ಯರ್ಥಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆಂದು ಕುಮಾರಸ್ವಾಮಿ ಸುದ್ದಿಗಾರರು ಕೇಳಿದಬೆಂ.ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಚುನಾವಣಾ ಆಯೋಗಕ್ಕೆ ಬರೆದ ಪತ್ರದ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ನೋಡಿ: ದೇವೇಗೌಡ್ರೆ ಇನ್ನಾದ್ರೂ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ ; ಸಿದ್ದನಗೌಡ ಪಾಟೀಲ Janashakthi Media

Donate Janashakthi Media

Leave a Reply

Your email address will not be published. Required fields are marked *