ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮೇ 24ರಿಂದ 28ರವರೆಗೆ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಇದನ್ನು ಓದಿ :-ಮೇ 26ರಂದು 2025 ಯುಪಿಎಸ್ಸಿ ಪರಿಕ್ಷೆ: ನಿಯಮಗಳೇನೇನು?
ರೆಡ್ ಅಲರ್ಟ್ ಘೋಷಿತ ಜಿಲ್ಲೆಗಳು:
ಉತ್ತರ ಕನ್ನಡ
ದಕ್ಷಿಣ ಕನ್ನಡ
ಉಡುಪಿ
ಶಿವಮೊಗ್ಗ
ಚಿಕ್ಕಮಗಳೂರು
ಕೊಡಗು
ಈ ಜಿಲ್ಲೆಗಳಲ್ಲಿ ಮೇ 24ರಿಂದ 27ರವರೆಗೆ ರೆಡ್ ಅಲರ್ಟ್ ಜಾರಿಯಲ್ಲಿದ್ದು, ಭಾರೀ ಮಳೆಯ ಸಾಧ್ಯತೆ ಇದೆ.
ಆರೆಂಜ್ ಅಲರ್ಟ್ ಘೋಷಿತ ಜಿಲ್ಲೆಗಳು:
ಬೆಳಗಾವಿ
ಹಾಸನ
ಧಾರವಾಡ
ಚಾಮರಾಜನಗರ
ಯೆಲ್ಲೋ ಅಲರ್ಟ್ ಘೋಷಿತ ಜಿಲ್ಲೆಗಳು:
ಬೆಂಗಳೂರು ನಗರ: ಬೆಂಗಳೂರು ನಗರದಲ್ಲಿ ಮೇ 24ರಿಂದ 28ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಇದನ್ನು ಓದಿ :-ಭಾರತ ಟೆಸ್ಟ್ ತಂಡದ ನಾಯಕರಾಗಿ ಶುಭಮನ್ ಗಿಲ್ ಆಯ್ಕೆ
ಸಾರ್ವಜನಿಕರಿಗೆ ಸೂಚನೆ: ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಗಮನಿಸಿ, ಅನಾವಶ್ಯಕ ಪ್ರಯಾಣದಿಂದ ದೂರವಿರಬೇಕು. ನದಿ, ತೊರೆ ಮತ್ತು ಜಲಾಶಯಗಳ ಬಳಿ ಎಚ್ಚರಿಕೆಯಿಂದ ಇರಬೇಕು. ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಬೇಕು.