ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಪದಬಂಧ ಸ್ಪರ್ಧೆ ಭಾಗವಹಿಸಿ ಬಹುಮಾನ ಗೆಲ್ಲಿ

ಬೆಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ(ಸೆಪ್ಟೆಂಬರ್‌ 15)ದಂದು ರಾಜ್ಯದ ಎಲ್ಲ ಜಿಲ್ಲೆಗಳನ್ನು ಸಂಪರ್ಕಿಸುವ ʼಮಾನವ ಸರಪಳಿʼ ಅಭಿಯಾನದಲ್ಲಿ ಪಾಲ್ಗೊಳ್ಳಿ. ಐತಿಹಾಸಿಕ ದಿನದ ಸಲುವಾಗಿ ಆಯೋಜಿಸಿರುವ ಸ್ಪರ್ಧೆಗಳಲ್ಲಿ ಭಾಗವಹಿಸಿ.

ವಿಶೇಷ ಪದಬಂಧವನ್ನು ತುಂಬಿಸಿ ಫೋಟೋ ತೆಗೆದು 9482300400 ವಾಟ್ಸಾಪ್‌ ಸಂಖ್ಯೆಗೆ ಕಳುಹಿಸಿ.

ಇದನ್ನು ಓದಿ : ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಅಂತ್ಯ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಪ್ರತಿದಿನ 5 ವಿಜೇತರನ್ನು ಲಾಟರಿ ಮೂಲಕ ಆಯ್ಕೆ ಮಾಡಿ, ಲಿಡ್‌ಕರ್‌ ವತಿಯಿಂದ ₹1000 ಮೌಲ್ಯದ ವೌಚರನ್ನು ಬಹುಮಾನವಾಗಿ ನೀಡಲಾಗುವುದು ಎಂದು ಲೀಡ್ಕರ್‌ ತಿಳಿಸಿದೆ.

 

ಇದನ್ನು ನೋಡಿ : ಒಕ್ಕೂಟ ವ್ಯವಸ್ಥೆಯ ಎಲ್ಲ ನೀತಿಗಳನ್ನು ಬಿಜೆಪಿ ಮುರಿಯುತ್ತಿದೆ’ – ಎಲ್‌.ಹನುಮಂತಯ್ಯJanashakthi Media

Donate Janashakthi Media

Leave a Reply

Your email address will not be published. Required fields are marked *