ಡಿ.ಕೆ.ಸುರೇಶ್‌ ಆಪ್ತನ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಆಪ್ತನನ್ನು ಗುರಿಯಾರಿಸಿಕೊಂಡು ಐಟಿ ಡಿ.ಕೆಶುರೇಶ್‌ ಆಪ್ತನ ಮೇಲೆ ಐಟಿ ದಾಳಿ ನಡೆಸಿದೆ.

ಬೆಂಗಳೂರಿನಗ ವಾಜರಹಳ್ಳಿಯಲ್ಲಿ ಐಟಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಡಿ.ಸುರೇಶ್‌ ಬಳಿ ಚಾಲಕನಾಗಿದ್ದ ರಘು ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದರು. ಬಳಿಕ ಗಣಪತಿಪುರದಲ್ಲಿರುವ ಮನೆಯ ಮೇಲೂ ಸಹ ದಾಳಿ ನಡೆಸಿ ಅಗತ್ಯ ದಾಖಲೆಗಳನ್ನು ಪರಿಶೀಲನೆಗೊಳಪಡಿಸಿದ್ದಾರ ಎಂದು ತಿಳಿದರು ಬಂದಿದೆ.

ಇದನ್ನೂ ಓದಿ: ಕರ್ನಾಟಕ ರಾಷ್ಟ್ರೀಯ ಅಂತರರಾಷ್ಟ್ರೀಯ ಇತರೆ ವಿದ್ಯಮಾನ ಸಂಸದ ಸ್ಥಾನಕ್ಕೆ ಸಂಗಣ್ಣ ಕರಡಿ ರಾಜೀನಾಮೆ – ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ?

ಕೆಲ ದಿನಗಳ ಹಿಂದೆ ಕನಕಪುರ ರಸ್ತೆಯಲ್ಲಿರುವ ಡಿ.ಕೆ.ಸುರೇಶ್‌ ಹಾಗೂ ಡಿ.ಕೆ.ಶಿವಕುಮಾರ್‌ ಆಪ್ತನಾಗಿದ್ದ ಕೆಂಪರಾಜು ಮನೆಮೇಲೆ ಐಟಿ ದಾಳಿ ನಡೆಸಿದ್ದರು, ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಆದಾಯ ತೆರಿಗೆ ಅಧಿಕಾರಿಗಳು ನಡೆಸಿರುವುದು ಗಮನಾರ್ಹವಾಗಿದೆ.

ಇದನ್ನೂ ನೋಡಿ: ರಾಮ ನವಮಿ ವಿಶೇಷ : ರಾಮಯ್ಯ ಬಾರಯ್ಯ ಮೋದಿಯ ಕೇಳಯ್ಯ Janashakthi Media

Donate Janashakthi Media

Leave a Reply

Your email address will not be published. Required fields are marked *