ಕೊಪ್ಪಳ| ಕೆಎಸ್ಆರ್‌ಟಿಸಿ ಬಸ್ ಪಲ್ಟಿ; 15 ಮಂದಿಗೆ ಗಾಯ

ಕೊಪ್ಪಳ: ಕೆಎಸ್ಸಾರ್ಟಿಸಿ ಬಸ್ ಒಂದು ಪಲ್ಟಿಯಾಗಿ ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹಟ್ಟಿ- ಹೈದರ್ ನಗರದಿಂದ ಆ ಬಸ್ ಹೊರಟಿದ್ದಾಗ ನಡೆದಿದೆ.

ಇದನ್ನೂ ಓದಿ: ಪಿಟ್ಸ್‌ಬರ್ಗ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ ನಾಪತ್ತೆ

ತಾಲೂಕಿನ ಹೈದರ್ ನಗರ- ಹಟ್ಟಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ದಾಕಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ರಸ್ತೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸರಣಿ ಅಪಘಾತಗಳು ನಡೆಯುತ್ತಿದೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ನೋಡಿ: ಬಿಸಿಯೂಟ-ಸಮಸ್ಯೆ ನಿವಾರಿಸಲು ಸರ್ಕಾರದ ನಿರಾಸಕ್ತಿ Janashakthi Media

Donate Janashakthi Media

Leave a Reply

Your email address will not be published. Required fields are marked *