ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಸಿಎಂ
ಯಾರ ಮೇಲೆ..? ಯಾವ ರಾಜಕೀಯ ನಾಯಕರ ಮೇಲೆ ಎಷ್ಟು ಎಫ್ಐಆರ್ ಇದೆ , ಯಾರೂ ರಾಜೀನಾಮೆ ಕೊಟ್ಟಿಲ್ಲ, ರಾಜೀನಾಮೆ ಕೊಟ್ಟ ಇತಿಹಾಸ ಇಲ್ಲ. ಹಾಗಾಗಿ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.
ಇದನ್ನೂ ಓದಿ: ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ್ಯಾಲಿ – ಬೃಂದಾ ಕಾರಟ್ ಭಾಗಿ
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಲಾಗುತ್ತಿದೆ. ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಪರ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ನನಗೆ ಬೇರೆ ಬೇರೆ ಜವಾಬ್ದಾರಿ ಇದೆ. ಆದ್ದರಿಂದ ಜೆಡಿಎಸ್ ಪಕ್ಷದಿಂದ 6 ತಿಂಗಳು ದೂರು ಇರುತ್ತೇನೆ ಎಂದು ಹೇಳಿದ್ದಾರೆ.