ವಿಧಾನ ಪರಿಷತ್​ನ ನಾಲ್ವರು ಎಂಎಲ್​ಸಿಗಳ ನಾಮನಿರ್ದೇಶನ ಖಚಿತ

ಬೆಂಗಳೂರು: ಸರ್ಕಾರವು ರಾಜ್ಯ ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಹಿನ್ನೆಲೆ ಇದೀಗ ನಾಲ್ವರು ಎಂಎಲ್​ಸಿಗಳ ನಾಮನಿರ್ದೇಶನ ಬಹುತೇಕ ಖಚಿತಗೊಂಡಿದೆ.

ದಲಿತ ಮುಖಂಡ ಡಿ.ಜಿ.ಸಾಗರ್, ಹಿರಿಯ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು, ಮಾಜಿ ಎಂಎಲ್‌ಸಿ ರಮೇಶ್ ಬಾಬು, ಎನ್‌ಆರ್‌ಐ ಅಧ್ಯಕ್ಷೆಯಾಗಿರುವ ಆರತಿ ಕೃಷ್ಣ ಹೆಸರುಗಳು ಫೈನಲ್ ಎನ್ನಲಾಗಿದೆ.

ಇದನ್ನೂ ಓದಿ: ಆರ್‌ಬಿಐನ 2.69 ಲಕ್ಷ ಕೋಟಿ ರೂ.ಗಳ ಮಿಗುತಾಯ ಹಣ ಕೇಂದ್ರ ಸರ್ಕಾರಕ್ಕೆ

ಈ ಹೆಸರುಗಳು ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ಹೇಳಲಾಗಿದೆ.

ಇದನ್ನೂ ನೋಡಿ: ಚರ್ಚೆ | ತ್ಯಾಗದ ಹಬ್ಬ ಬಕ್ರೀದ್- ಆಹಾರ ರಾಜಕಾರಣ – ಸೈಯದ್ ಶಫಿವುಲ್ಲಾ‌ ಮತ್ತು ಕೆ ಎಸ್‌ ವಿಮಲಾ ಮಾತುಕತೆJanashakthi

Donate Janashakthi Media

Leave a Reply

Your email address will not be published. Required fields are marked *