ಕುಟುಂಬ ಸಮೇತ ಕಾನ್ಸ್‌ಟೇಬಲ್‌ಗಳ ಪ್ರತಿಭಟನೆ

ಚಿಕ್ಕಬಳ್ಳಾಪುರ : ಸೇವೆಯಿಂದ ಅಮಾನತು(Suspend) ಮಾಡಿರುವುದನ್ನು ಖಂಡಿಸಿ ಇಬ್ಬರು ಪೊಲೀಸ್‌ ಕಾನ್ಸ್‌ಟೇಬಲ್‌ಗಳು ಕುಟುಂಬ ಸಮೇತರಾಗಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಅಣಕನೂರು ಬಳಿ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳ ಕಚೇರಿ ಎದುರು ಅಂಬೇಡ್ಕರ್ ಫೋಟೊ ಹಿಡಿದು ಕುಳಿತ ಪೊಲೀಸ್‌ ಪೇದೆಗಳು, ತಮ್ಮದಲ್ಲದ ತಪ್ಪಿಗೆ ತಮ್ಮನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಇದನ್ನು ಓದಿ : ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ ಜನತಾ ಪಕ್ಷ

ಪೊಲೀಸ್‌ ವರಿಷ್ಟಾಧಿಕಾರಿಗಳಿಂದ ಅನ್ಯಾಯವಾಗಿದೆ, ಆರೋಪಗಳ ಮೇಲೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಅಮಾನತು ಮಾಡಿ 6 ತಿಂಗಳಾದರೂ ಆದೇಶ ಹಿಂಪಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ನೋಡಿ : ಸರ್ಕಾರಿ ಶಾಲೆಗಳ ಬಗ್ಗೆ ಅಂಕಿತಾ ಮಾತುಗಳು Janashakthi Media

Donate Janashakthi Media

Leave a Reply

Your email address will not be published. Required fields are marked *