ಹೃದಯಾಘಾತದಿಂದ ಕುಡಚಿ ಪಿಎಸ್‌ಐ ಸುರೇಶ ಖೋತ ನಿಧನ

ಕಾಗವಾಡ: ಶನಿವಾರ, 21 ಸೆಪ್ಟಂಬರ್‌ ರಂದು, ನಸುಕಿನಲ್ಲಿ ಹೃದಯಾಘಾತದಿಂದ ನಿಧನರಾದ ಕುಡಚಿ ಪಿಎಸ್‌ಐ ಸುರೇಶ ಖೋತ ಅಂತ್ಯಕ್ರಿಯೆ ಭಾನುವಾರ ಸಕಲ ಸರ್ಕಾರಿ ಗೌರವದೊಂದೊಗೆ ನೆರವೇರಿತು.

ಅವರಿಗೆ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ಕರ್ತವ್ಯದಲ್ಲಿದ್ದಾಗ ಹೃದಯಾಘಾತವಾಗಿತ್ತು. ಮೀರಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.

ಇದನ್ನೂ ಓದಿ: ಕೆಎಸ್ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿಯೇ ತೀರುತ್ತೇವೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ

ಕಾಗವಾಡ ರುದ್ರಭೂಮಿಯಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಾಸಕ ರಾಜು ಕಾಗೆ ಹಾಗೂ ಪೊಲೀಸ್‌ ಅಧಿಕಾರಿಗಳು ಸರ್ಕಾರದ ಪರ ಅಂತಿಮ ನಮನ ಸಲ್ಲಿಸಿದರು.

ಇದನ್ನೂ ನೋಡಿ: ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ- ಸಾಹಿತಿ ಬರಗೂರು ರಾಮಚಂದ್ರಪ್ಪ ಕಳವಳJanashakthi Media

Donate Janashakthi Media

Leave a Reply

Your email address will not be published. Required fields are marked *