ಫಲಿತಾಂಶ ಹಿನ್ನೆಲೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಹೆಚ್ಡಿಕೆ

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಇಂದು ಮಂಗಳವಾರ ಫಲಿತಾಂಶ ಹೊರಬೀಳುತ್ತಿದ್ದು, ಎನ್‌ಡಿಎ ಒಕ್ಕೂಟ ಸೇರಿರುವ ಜೆಡಿಎಸ್‌ ಕರ್ನಾಟಕದ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.

ಇದನ್ನೂ ಓದಿ: ವಿಚಾರಣೆಗೆ ಅಸಹಕಾರ; ಹೊರಗೆ ಬಂದ ಕೂಡಲೇ ನೋಡಿಕೊಳ್ಳುವುದಾಗಿ ಅಧಿಕಾರಿಗಳನ್ನು ಬೆದರಿಸಿದ ಪ್ರಜ್ವಲ್‌ ರೇವಣ್ಣ

ಫಲಿತಾಂಶದ ಹಿನ್ನಲೆಯಲ್ಲಿ ಜೆಡಿಎಸ್‌ ರಾಜ್ಯಾ‍ಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಇಂದು ಮಂಗಳವಾರ ಬೆಳಗ್ಗೆ 7.30 ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ವಿಜಯನಗರ ಶಾಖಾ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದರು.

ಇದನ್ನೂ ನೋಡಿ: ಪ್ರಜ್ವಲ್ ಅಟ್ಟಹಾಸವನ್ನು ಕೊನೆಗಾಣಿಸಲು ಬಂದಿದ್ದೇವೆ – ಕೆ. ನೀಲಾ Janashakthi Media

Donate Janashakthi Media

Leave a Reply

Your email address will not be published. Required fields are marked *