ಬೆಂಗಳೂರು: 17 ಮಂದಿ ತಹಶೀಲ್ದಾರ್ ಗಳ ವರ್ಗಾವಣೆಯನ್ನು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಕಂದಾಯ ಇಲಾಖೆಯು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಕೆಟ್ಟ ಆಮದು ನೀತಿಯಿಂದಾಗಿ ರೈತರು ಅತ್ಯಂತ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ – ಡಿ. ರವೀಂದ್ರನ್
ಇದನ್ನೂ ನೋಡಿ: ಜಾತಿ ಗಣತಿ ವಿರೋಧಿಸಿದ ಮೋದಿಯವರ ಯು ಟರ್ನ್… ಸಮರ್ಥಿಸಿದ ಸಿದ್ದರಾಮಯ್ಯನವರು ಕವಲು ದಾರಿಯಲ್ಲಿ….