ಬೆಂಗಳೂರು| ಏ. 16ರಂದು ರಾಜ್ಯ ಸರ್ಕಾರದ 10ನೇ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯನ್ನು ಏಪ್ರಿಲ್ 16ರಂದು ಸಂಜೆ 4:30ಕ್ಕೆ ಕರೆಯಲಾಗಿದೆ.

ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದ್ದು, ರಾಜ್ಯದ ಹಲವು ಪ್ರಮುಖ ನಿರ್ಧಾರಗಳಿಗೆ ಅನುಮೋದನೆ ಸಿಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಇರಾನ್ ಯುದ್ಧದಲ್ಲಿ 2 ವಾರಗಳ ಕದನ ವಿರಾಮ ಜಾರಿಯಾಗುವುದೇ?

ರಾಜ್ಯ ಸರ್ಕಾರವು ಏಪ್ರಿಲ್ 16ರಂದು ಗುರುವಾರ ಮಹತ್ವದ ಕ್ಯಾಬಿನೆಟ್ ಮೀಟಿಂಗ್ ನಿಗದಿಪಡಿಸಿದೆ. ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್ ಈ ಕುರಿತು ಅಧಿಕೃತ ಸೂಚನಾ ಪತ್ರ ಹೊರಡಿಸಿದ್ದು, ಸಭೆಯ ಕಾರ್ಯಸೂಚಿಯನ್ನು ಶೀಘ್ರದಲ್ಲೇ ಸಚಿವರಿಗೆ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಗಳು ಕುತೂಹಲ ಮೂಡಿಸಿವೆ.

ಇದನ್ನೂ ನೋಡಿ: ಕೇರಳ ಚುನಾವಣೆ | ಎಲ್‌ಡಿಎಫ್ vs ಯುಡಿಎಫ್ – ಜನ ಒಪ್ಪುವ ಪ್ರಣಾಳಿಕೆ ಯಾರದ್ದು? Janashakthi Media

Donate Janashakthi Media

Leave a Reply

Your email address will not be published. Required fields are marked *