ನವದೆಹಲಿ, ಜ4: ಕೇಂದ್ರ ಸರಕಾರದ ಮೂರು ಕೃಷಿ ಕಾನೂನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ 40 ನೇ ದಿನಕ್ಕೆ…
Tag: ಕೇಂದ್ರ ಸರಕಾರ
ಹೊಸ ವರ್ಷ ಹೊಸ ಪ್ರತಿಜ್ಞೆ : ಕೇಂದ್ರದ ಕಾರ್ಮಿಕ ಕಾಯ್ದೆ ಪ್ರತಿ ಸುಟ್ಟ ಕಾರ್ಮಿಕರು
ಬೆಂಗಳೂರು ಜ 01 : ಕೇಂದ್ರ ಸರಕಾರದ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಹಾಕುವ ಮೂಲಕ ಸಿಐಟಿಯು…
ಜನಗಳ ಹೋರಾಟಗಳ ವಿರುದ್ಧ ಕೇಂದ್ರ ಸರಕಾರದ ಸುಳ್ಳುಗಳ ಅಬ್ಬರ
ತೀವ್ರ ಪ್ರತಿ-ಪ್ರಚಾರ ನಡೆಸಬೇಕು–ಸಿಪಿಐ(ಎಂ) ಪೊಲಿಟ್ಬ್ಯುರೊ ಕರೆ ದೆಹಲಿ:ದೇಶದಲ್ಲಿ ಈಗ ನಡೆಯುತ್ತಿರುವ ಜನಗಳ ಹೋರಾಟಗಳ ಬಗ್ಗೆ ಕೇಂದ್ರ ಸರಕಾರ ಸುಳ್ಳು ಮಾಹಿತಿಗಳ ಅಬ್ಬರವನ್ನೇ ಹರಿಯಬಿಟ್ಟಿದೆ. ಇದರ ವಿರುದ್ಧ ಒಂದು ತೀವ್ರವಾದ ಪ್ರಚಾರ–ಪ್ರಕ್ಷೆಭೆ ನಡೆಸಬೇಕು ಎಂದು ಸಿಪಿಐ(ಎಂ) ಪೊಲಿಟ್ಬ್ಯುರೊ ಕರೆ ನೀಡಿದೆ. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಗಳೊಂದಿಗೆ ಸೌಹಾರ್ದ ಕಾರ್ಯಾಚರಣೆಗಳನ್ನು ಸಂಘಟಿಸಬೇಕು ಮತ್ತು ಕಾರ್ಮಿಕ ವರ್ಗ ವ್ಯಾಪಕ ಪ್ರಮಾಣದ ಖಾಸಗೀಕರಣ, ಕಾರ್ಮಿಕ ಕಾನೂನುಗಳ ರದ್ಧತಿ ಮತ್ತು ಭಾರತದ ರಾಷ್ಟ್ರೀಯ ಆಸ್ತಿಗಳ ಲೂಟಿಯ ವಿರುದ್ದ ನಡೆಸುತ್ತಿರುವ ಕಾರ್ಯಾಚರಣೆಗಳನ್ನು ಬೆಂಬಲಿಸಬೇಕು ಎಂದು ಅದು ತನ್ನ ಎಲ್ಲ ಘಟಕಗಳಿಗೆ ಕರೆ ನೀಡಿದೆ. ಡಿಸೆಂಬರ್19ರಂದು ನಡೆದ ಪೊಲಿಟ್ಬ್ಯುರೊದ ಆನ್ಲೈನ್ ಸಭೆಯ ನಂತರ ಪ್ರಕಟಿಸಿರುವ ಹೇಳಿಕೆಯಲ್ಲಿ ಈ ಕರೆಗಳನ್ನು ನೀಡಲಾಗಿದೆ:…
ಕೃಷಿ ಕಾಯ್ದೆ ರದ್ದುಪಡಿಸಲು ಸಾಧ್ಯವಿಲ್ಲ ಪ್ರಧಾನಿ ಸ್ಪಷ್ಟನೆ
ಪ್ರತಿಭಟನೆ ತೀವ್ರಗೊಳಿಸಿದ ರೈತರು, ಇಂದಿನಿಂದ ದೇಶವ್ಯಾಪಿ ನಿರಂತರ ಪ್ರತಿಭಟನೆ ದೆಹಲಿ : ಕೃಷಿ ಕ್ಷೇತ್ರದ ಸುಧಾರಣೆಗಾಗಿ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು…
‘ಮೊದಲಿಗೆ’ ರೈತರೋ ಅಥವ ಕಾರ್ಪೊರೇಟ್ ಕೃಷಿ ಬಂಡವಳಿಗರೋ? – ಎ.ಐ.ಕೆ.ಎಸ್.ಸಿ.ಸಿ.
ಕೃಷಿ ಕಾಯ್ದೆಗಳ ಸಮರ್ಥನೆಗೆ 2 ಪ್ರಕಟಣೆಗಳು 2 ಕೋಟಿ ಇ-ಮೇಲ್ಗಳು ನವದೆಹಲಿ : ಇದರಲ್ಲಿ ಮೊದಲನೆಯದು ಕೃಷಿ ಕಾಯ್ದೆಗಳ ಬಗ್ಗೆ ಜನಗಳಲ್ಲಿ,…
ಮಸೂದೆಗಳ ವಿರುದ್ಧ ಕರ್ನಾಟಕ ಬಂದ್ ಯಶಸ್ವಿ
ಬೆಂಗಳೂರು :ಕೃಷಿ ಹಾಗೂ ಕಾರ್ಮಿಕ ಮಸೂದೆಗಳ ಜಾರಿಗೆ ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ದ ರೈತರು, ಕಾರ್ಮಿಕರು ಸೇರಿದಂತೆ ಜನಪರ…
ಪ್ರಜಾಪ್ರಭುತ್ವವಾದಿಗಳ ಬೇಟೆಗೆ ಮುಂದಾಗಿದ್ದಾರೆ ಮೋದಿ!
ನಮ್ಮ ದೇಶವು ಕರಾಳ ದಿನಗಳತ್ತ ಹೆಜ್ಜೆ ಹಾಕುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವವಾದಿ ಶಕ್ತಿಗಳ ಬೇಟೆ ಆರಂಭವಾಗಿದೆ. ನಾಗರಿಕರ ಸಂವಿಧಾನಾತ್ಮಕ ಹಕ್ಕುಗಳ ಪರವಾಗಿ ದ್ವನಿ…