ಮತ್ತೆ ಗುಲಾಮಗಿರಿ ಮಾನಸಿಕತೆಗೆ ಹದಗೊಳಿಸುವ ಶಿಕ್ಷಣ ನೀತಿ

ಪ್ರೊ. ಪ್ರಭಾತ್ ಪಟ್ನಾಯಕ್ ಅನು : ಕೆ.ಎಂ. ನಾಗರಾಜ್ ನವಉದಾರವಾದಿ ಯುಗವು ಜಾಗತೀಕರಣಗೊಂಡ ಹಣಕಾಸು ಬಂಡವಾಳದ ನಾಯಕತ್ವವನ್ನು ಅವಶ್ಯಗೊಳಿಸಿರುವುದರಿಂದ ಮತ್ತು ಈ ಬಂಡವಾಳಕ್ಕೆ ಜಾಗತಿಕ ಮಟ್ಟದ ಅಂದರೆ ಏಕರೂಪದ ತಂತ್ರಜ್ಞರ ಅಗತ್ಯವಿರುವುದರಿಂದ,ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂತಹ ತಂತ್ರಜ್ಞರನ್ನು ರೂಪಿಸುವ ಶಿಕ್ಷಣ ವ್ಯವಸ್ಥೆಯನ್ನು ಹೊಂದುವಂತೆ ಒತ್ತು ನೀಡಲಾಗುತ್ತದೆ.ಅದು ಮುಂದುವರೆದ ಬಂಡವಾಳಶಾಹೀ ದೇಶಗಳಿಂದ ಹೊಮ್ಮಿದ ವ್ಯವಸ್ಥೆಯೇ ಆಗಿರಬೇಕಾಗುತ್ತದೆ ಎಂದರೆ ಶಿಕ್ಷಣ ವ್ಯವಸ್ಥೆಯು ಸ್ವಾತಂತ್ರ್ಯದ ಆರಂಭದ ವರ್ಷಗಳಲ್ಲಿ ಇದ್ದಂತೆ ವಸಾಹತುಶಾಹಿ ಮನಸ್ಥಿತಿಯಿಂದ ವಿದ್ಯಾರ್ಥಿಗಳನ್ನು ಪರಿವರ್ತಿಸುವುದರ ಬದಲು ಅವರ ಮನಸ್ಸುಗಳನ್ನು ಮತ್ತೆ ವಸಾಹತೀಕರಣಗೊಳಿಸ ಬಯಸುತ್ತದೆ.ಯುಪಿಎ ಸರಕಾರ ಈ ಕಾರ್ಯವನ್ನು ಆರಂಭಿಸಿತು,ಇದನ್ನು ಎನ್‌ಡಿಎ ಸರಕಾರ ಬಹುಮಟ್ಟಿಗೆ ಮುಂದಕ್ಕೆ ಒಯ್ದಿದೆ.ಹಿಂದುತ್ವಕ್ಕೂ ಇಂತಹುದೇ ಮಾನಸಿಕತೆ ಬೇಕಾಗಿದೆ.ಆದರೆ ಇಂತಹ ಶಿಕ್ಷಣ ನೀತಿಯು ಕ್ಷಣಿಕವಷ್ಟೇ ಆಗಿರುತ್ತದೆ.. .. ಗುಲಾಮಗಿರಿ ಸಾಮ್ರಾಜ್ಯಶಾಹಿಯು ಮೂರನೆಯ ಜಗತ್ತಿನ ದೇಶಗಳ ಮೇಲೆ ಯಜಮಾನಿಕೆಯನ್ನು ಕೇವಲ ಶಸ್ತ್ರಾಸ್ತ್ರಗಳು…

ಪಾಠ ಕಲಿಯಲು ನಿರಾಕರಿಸುವ ಈ ಸರ್ಕಾರ ಜನತೆಯ ಮತ್ತು ದೇಶದ ದುರಂತ

ಕೋವಿಡ್ ಸಾಂಕ್ರಾಮಿಕತೆ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಹಲವು ಸಮಂಜಸವಾದ ಪ್ರಶ್ನೆಗಳನ್ನು ಎತ್ತಿದೆ, ಲಸಿಕೆ ನೀತಿಯ ಮರುಪರಿಶೀಲನೆಯ ಅಗತ್ಯವಿದೆ ಎಂದೂ…