ಹಣದುಬ್ಬರದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೋಪಗೊಂಡ ಜೋ ಬೈಡನ್‌

ವಾಷಿಂಗ್ಟನ್‌: ಹಣದುಬ್ಬರ ಕುರಿತು ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ತಾಳ್ಮೆ ಕಳೆದುಕೊಂಡು ನಿಂದಿಸಿರುವ ಘಟನೆ ನಡೆದಿದೆ. ಸೋಮವಾರ…

ಸಗಟು ಹಣದುಬ್ಬರ 13 ತಿಂಗಳಲ್ಲಿ ಗರಿಷ್ಠ ಮಟ್ಟಕ್ಕೆ ಏರಿಕೆ

ನವದೆಹಲಿ: ಭಾರತದ ಸಗಟು ಬೆಲೆಗಳ ಹಣದುಬ್ಬರವು ಅಕ್ಟೋಬರ್‌ನಲ್ಲಿ 12.54% ರಿಂದ ನವೆಂಬರ್‌ನಲ್ಲಿ 14.23% ನ ಗರಿಷ್ಠ ಮಟ್ಟಕ್ಕೆ ತಲುಪಿದೆ. ಖನಿಜ, ಇಂಧನ…

ನಿಜವಾದ ಹಣದುಬ್ಬರವನ್ನು ಲೆಕ್ಕ ಹಾಕದ ಸೂಚ್ಯಂಕಗಳು

ಪ್ರೊ. ಆರ್. ಅರುಣ ಕುಮಾರ್ ಲಾಕ್‌ಡೌನ್‌ನಿಂದಾಗಿ ಅರ್ಥವ್ಯವಸ್ಥೆಯು ಅನುಭವಿಸಿದ ಆಘಾತದ ದುಷ್ಪರಿಣಾಮದೊಂದಿಗೆ ಬೆಲೆಯೇರಿಕೆಗಳ ದುಷ್ಪರಿಣಾಮವನ್ನೂ ಜನಗಳುಲೆದುರಿಸಬೇಕಾಗಿದೆ. ವಾಸ್ತವವಾಗಿ ಈ ಬೆಲೆಯೇರಿಕೆಯ ಹೊರೆ…

ಸಮಾಜವಾದಿ ದೇಶಗಳಲ್ಲಿದ್ದ ಸಮಾನತೆ ಮತ್ತು ಅಭಾವ

ಪ್ರೊ. ಪ್ರಭಾತ್ ಪಟ್ನಾಯಕ್ ಗ್ರಾಹಕರ ಉದ್ದನೆಯ ಸರತಿ ಸಾಲುಗಳು ಅದಕ್ಷತೆಯ ಲಕ್ಷಣವಾಗಿರದೆ, ಸಮಾಜವಾದಿ ಸಮಾಜಗಳ ಸಮಾನತೆಯ ಉನ್ನತ ಸ್ವರೂಪದ ಪ್ರತಿಬಿಂಬವಾಗಿದ್ದವು. ಅದೇ…

ಮೋದಿ ಸರಕಾರದ ಕೃಪೆಯಿಂದ ಬಡತನ ಹೆಚ್ಚುತ್ತಿದೆ: ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೇಟ್‌

ಬೆಂಗಳೂರು: ದೇಶದ ಜಿಡಿಪಿ ಕುಸಿಯುತ್ತಿರುವಾಗ ಹಣದುಬ್ಬರ ಮಹಾಪರಾಧ. ಜನರ ಆದಾಯ ಕುಸಿದಿರುವಾಗ ಅಗತ್ಯ ವಸ್ತುಗಳ ಮೇಲೆ ಹೆಚ್ಚು ವ್ಯಯಿಸುವಂತೆ ಮಾಡುವಂತಾಗಿದೆ. ಇದು…

ಪೆಟ್ರೋಲ್ ಬೆಲೆಯೇರಿಕೆಗಳನ್ನು ಹಿಂತೆಗೆದುಕೊಳ್ಳಬೇಕು, ಅಗತ್ಯ ಸರಕುಗಳ, ಔಷಧಿಗಳ ಬೆಲೆಗಳನ್ನು ನಿಯಂತ್ರಿಸಬೇಕು, ಜೂನ್ 16 ರಿಂದ 30- ಪ್ರತಿಭಟನಾ ಪಕ್ಷಾಚರಣೆ: ಎಡಪಕ್ಷಗಳ ಕರೆ

ಎಲ್ಲ ಆವಶ್ಯಕ ಸರಕುಗಳ ಬೆಲೆಗಳು ಸತತವಾಗಿ ಏರುತ್ತಿರುವುದರಿಂದಾಗಿ ಜನಗಳ ಜೀವನಾಧಾರಗಳ ಮೇಲೆ ಹೆಚ್ಚೆಚ್ಚು ದಾಳಿಗಳು ನಡೆಯುತ್ತಿವೆ. ಮೋದಿ ಸರಕಾರ ಕೋವಿಡ್ ಆರೋಗ್ಯ…

ಜನಗಳ ಹೋರಾಟಗಳ ವಿರುದ್ಧ ಕೇಂದ್ರ ಸರಕಾರದ ಸುಳ್ಳುಗಳ ಅಬ್ಬರ

ತೀವ್ರ ಪ್ರತಿ-ಪ್ರಚಾರ ನಡೆಸಬೇಕು–ಸಿಪಿಐ(ಎಂ) ಪೊಲಿಟ್‌ಬ್ಯುರೊ ಕರೆ ದೆಹಲಿ:ದೇಶದಲ್ಲಿ ಈಗ ನಡೆಯುತ್ತಿರುವ ಜನಗಳ ಹೋರಾಟಗಳ ಬಗ್ಗೆ ಕೇಂದ್ರ ಸರಕಾರ ಸುಳ್ಳು ಮಾಹಿತಿಗಳ ಅಬ್ಬರವನ್ನೇ ಹರಿಯಬಿಟ್ಟಿದೆ. ಇದರ ವಿರುದ್ಧ ಒಂದು ತೀವ್ರವಾದ ಪ್ರಚಾರ–ಪ್ರಕ್ಷೆಭೆ ನಡೆಸಬೇಕು ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಕರೆ ನೀಡಿದೆ. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಗಳೊಂದಿಗೆ ಸೌಹಾರ್ದ ಕಾರ್ಯಾಚರಣೆಗಳನ್ನು ಸಂಘಟಿಸಬೇಕು ಮತ್ತು ಕಾರ್ಮಿಕ ವರ್ಗ ವ್ಯಾಪಕ ಪ್ರಮಾಣದ ಖಾಸಗೀಕರಣ, ಕಾರ್ಮಿಕ ಕಾನೂನುಗಳ ರದ್ಧತಿ ಮತ್ತು ಭಾರತದ ರಾಷ್ಟ್ರೀಯ ಆಸ್ತಿಗಳ ಲೂಟಿಯ ವಿರುದ್ದ ನಡೆಸುತ್ತಿರುವ ಕಾರ್ಯಾಚರಣೆಗಳನ್ನು ಬೆಂಬಲಿಸಬೇಕು ಎಂದು ಅದು  ತನ್ನ ಎಲ್ಲ ಘಟಕಗಳಿಗೆ ಕರೆ ನೀಡಿದೆ. ಡಿಸೆಂಬರ್19ರಂದು ನಡೆದ ಪೊಲಿಟ್‌ಬ್ಯುರೊದ ಆನ್‌ಲೈನ್ ಸಭೆಯ ನಂತರ ಪ್ರಕಟಿಸಿರುವ ಹೇಳಿಕೆಯಲ್ಲಿ ಈ ಕರೆಗಳನ್ನು ನೀಡಲಾಗಿದೆ:…