ಇತಿ ಭಾರತದ ದಲಿತ 

ಸೆಪ್ಟೆಂಬರ್ 15ರಿಂದ ಅಕ್ಟೋಬರ್ 15ರ ವರೆಗೆ ಜನಶಕ್ತಿ ವೆಬ್ ಪತ್ರಿಕೆ ಲೋಕಾರ್ಪಣೆಯ ಭಾಗವಾಗಿ ಕರ್ನಾಟಕ 2020 ಕೊರೊನಾ ಕಾಲದಲ್ಲಿ ಮತ್ತು ನಂತರ ಕುರಿತ ಬರಹ ಮತ್ತು ವೆಬಿನಾರುಗಳ ಸರಣಿಯ ಮೂಲಕ ಆಯೋಜಿಸಲಾಗಿದ್ದ ‘ಕೊರೊನಾ ಕಾಲದಲ್ಲಿ ಕಾಡಿದ ಕವನ, ಮೂಡಿದ ಕತೆ : ಯುವಜನರಿಗೆ ಕತೆ ಮತ್ತು ಕವನ ಸ್ಪರ್ಧೆ’ಯಲ್ಲಿ ಮೂರನೇ ಬಹುಮಾನ ಪಡೆದ ಕವಿತೆ. ಪೇಟೆಯಲ್ಲೀಗ ಯಾರೂ ಯಾರ ಜಾತಿಯನ್ನೂ ಕೇಳುವುದಿಲ್ಲ ಬಾಬಾಸಾಹೇಬ್ ಆದರೆ ಪ್ರಶ್ನೆಗಳು ಬೇರೆಯಾಗಿವೆ ಮುಟ್ಟಿಸಿಕೊಳ್ಳುತ್ತಾರೆ ಆದರೆ…