ಸಿಎಂ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ವರ್ಗಾವಣೆ

ಬೆಂಗಳೂರು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜಕೀಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಬಸವರಾಜ ಬೊಮ್ಮಾಯಿ ಅವರ ಜತೆಯಲ್ಲೇ ಇರುತ್ತಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ : ಸಿಎಂ ಬೊಮ್ಮಾಯಿ ಮಹಾಭಾರತದ ಶಕುನಿಯಂತೆ : ರಣದೀಪ್‍ಸಿಂಗ್ ಸುರ್ಜೇವಾಲ

ಚುನಾವಣೆ ಸಂದರ್ಭದಲ್ಲಿ ಸರ್ಕಾರದಲ್ಲಿ ಸೇವೆ ಸಲ್ಲಿಸುವ ಕೆಲವು ಹಿರಿಯ ಅಕಾರಿಗಳನ್ನು ಚುನಾವಣಾ ಆಯೋಗದ ಸೂಚನೆಯಂತೆ ಬೇರೆ ಕಡೆ ವರ್ಗಾವಣೆ ಮಾಡುವುದು ಮಾಮೂಲಾಗಿದೆ.ಇದೀಗ ಆಯೋಗದ ಸೂಚನೆ ಮೇರೆಗೆ ಸಿಎಂ ಜತೆ ಗುರುತಿಸಿಕೊಂಡಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಕೆಪಿಟಿಸಿಎಲ್‍ಗೆ ವರ್ಗಾವಣೆ ಮಾಡಲಾಗಿದೆ.

Donate Janashakthi Media

Leave a Reply

Your email address will not be published. Required fields are marked *