ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಆಂಧ್ರಪ್ರದೇಶ: ಯುವಕರಿಬ್ಬರು ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ನಡೆದಿದೆ.

ಗ್ರಾಮದಲ್ಲಿ ಮೂರ್ತಿ ಮೆರವಣಿಗೆ ಮಾಡಿ ಬಳಿಕ ವಿಸರ್ಜನೆ ವೇಳೆ ಯುವಕರು ನೀರಿನಲ್ಲಿ ಮುಳುಗಿದ್ದು, ಯುವಕರಿಬ್ಬರಿಗಾಗಿ ಶೋಧ ಕಾರ್ಯ ನಡೆದಿತ್ತು.

ಇದನ್ನೂ ಓದಿ: “ಚುನಾವಣೆ ಕದ್ದ ಮ್ಯಾಕ್ರಾನ್ ತೊಲಗು” : ಫ್ಯಾಸಿಸ್ಟ್-ಅನುಮೋದಿತ ಪ್ರಧಾನಿ ವಿರುದ್ಧ ಆಕ್ರೋಶ

ಯುವಕನ ಶವ ಸಿಕ್ಕಿದ್ದು, ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವಂಶಿ ಮತ್ತು ರಾಜಾ ಮೃತರು ಎಂದು ಗುರುತಿಸಲಾಗಿದೆ.

ಇದನ್ನೂ ನೋಡಿ: ರಾಜ್ಯಗಳಿಗೆ ಆರ್ಥಿಕ ಕೊರತೆಯುಂಟು ಮಾಡುವ ತೆರಿಗೆ ವ್ಯವಸ್ಥೆ ಮತ್ತು 16ನೆ ಹಣಕಾಸು ಆಯೋಗ : ಮುಂದೇನು? Janashakthi

Donate Janashakthi Media

Leave a Reply

Your email address will not be published. Required fields are marked *